ತ್ರಿಪುರಾದಲ್ಲಿ ವಿಧಾನಸಭೆ ಚುನಾವಣೆಯ ಬಳಿಕ ಹಿಂಸಾಚಾರದ ಪ್ರಕರಣ

ಅಗರ್ತಲಾ (ತ್ರಿಪುರಾ) – ತ್ರಿಪುರಾ ರಾಜ್ಯದ ವಿಧಾನಸಭೆಯಲ್ಲಿ ಚುನಾವಣೆಯ ಬಳಿಕ ನಡೆದ ರಾಜಕೀಯ ಹಿಂಸಾಚಾರದ ವಿಚಾರಣೆ ನಡೆಸಲು ಸ್ಥಾಪಿಸಲಾಗಿರುವ ಸಂಸತ್ತಿನ ಸಮಿತಿಯ ಮೇಲೆ ವಿಶಾಲಗಡ ಈ ಪ್ರದೇಶದಲ್ಲಿ ದಾಳಿ ನಡೆದಿದೆ. ಕಾಂಗ್ರೆಸ ಮತ್ತು ಮಾಕಪ ಇವರು ಈ ದಾಳಿ ಭಾಜಪದ ಬೆಂಬಲಿಗರು ನಡೆಸಿದ್ದಾರೆಂದು ಆರೋಪಿಸಿದ್ದಾರೆ.
त्रिपुरा में चुनाव के बाद हिंसा!: आरोपों की जांच करने गए विपक्षी सांसदों पर हमला, वाहनों में तोड़फोड़ के आरोप#TripuraElection2023 #Tripura #Congress #CPIMhttps://t.co/AF098XWgc4
— Amar Ujala (@AmarUjalaNews) March 11, 2023
ಪೊಲೀಸರು, ದಾಳಿಯ ಸಮಯದಲ್ಲಿ ಪೊಲೀಸರು ತಕ್ಷಣವೇ ಸಮಿತಿಯ ಸದಸ್ಯರಿಗೆ ರಕ್ಷಣೆ ನೀಡಿದೆ. ಈ ದಾಳಿಯಲ್ಲಿ ಯಾರೂ ಗಾಯಗೊಂಡಿಲ್ಲ. 2-3 ವಾಹನಗಳ ಹಾನಿಯಾಗಿದೆ. ಈ ಪ್ರಕರಣದಲ್ಲಿ ಒಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದ್ದು, ಇತರೆ ಜನರನ್ನು ಹುಡುಕಲಾಗುತ್ತಿದೆ.
ಸಂಪಾದಕೀಯ ನಿಲುವುಭಾಪಜ ಆಡಳಿತವಿರುವ ರಾಜ್ಯದಲ್ಲಿ ಇಂತಹ ಪರಿಸ್ಥಿತಿಯಿರುವುದು ಅಪೇಕ್ಷಿತವಲ್ಲ ! |
Aamir Khan Gets Death Threat : ನಟ ಆಮೀರ್ ಖಾನ್ ಅವರಿಗೆ ‘ಲವ್ ಜಿಹಾದ್’ ಹೆಸರಿನಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನಿಂದ ಕೊಲೆ ಬೆದರಿಕೆ
ಪಂಢರಪುರ: ಶ್ರೀ ವಿಠ್ಠಲ-ರುಕ್ಮಿಣಿ ಮೂರ್ತಿಯ ಮೇಲೆ ರಾಸಾಯನಿಕ ಲೇಪನದ ತಡೆಯಾಜ್ಞೆ ತೆರವು!
ಹಿಂದೂ ಯುವತಿಯನ್ನು ಪ್ರೇಮ ಜಾಲದಲ್ಲಿ ಸೆಳೆಯಲು ಯತ್ನ, ಮಾನಸಿಕ ಕಿರುಕುಳ ನೀಡಿದ ಸುಫಿಯಾನ್ ಖಾನ್!
Vande Mataram : ‘ವಂದೇ ಮಾತರಂ’ಗೆ ಅವಮಾನ ಮಾಡಿದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ !
Hospital Gives Wrong Blood : ರಾಜಸ್ಥಾನ: ಹೆರಿಗೆಯಾದ ಮಹಿಳೆಗೆ ‘ಒ-ಪಾಸಿಟಿವ್’ ಬದಲು ‘ಬಿ-ಪಾಸಿಟಿವ್’ ರಕ್ತ ನೀಡಿದ ಆಸ್ಪತ್ರೆ ಸಿಬ್ಬಂದಿ; ಮಹಿಳೆ ಸ್ಥಿತಿ ಗಂಭೀರ!
ಪ್ಲಾಸ್ಟಿಕ್ ನೋಟುಗಳನ್ನು ಚಲಾವಣೆಗೆ ತರುವ ವಿಚಾರದಲ್ಲಿದೆ ರಿಸರ್ವ್ ಬ್ಯಾಂಕ್