|

ಈ ಮೇಲಿನ ಚಿತ್ರ ಪ್ರಕಟಿಸುವುದರ ಉದ್ದೇಶ ಯಾರ ಭಾವನೆಗಳಿಗೆ ನೋವನ್ನುಂಟುಮಾಡುವುದಾಗಿರದೆ ನಿಜ ಸ್ಥಿತಿ ತಿಳಿಸುವುದಾಗಿದೆ. – ಸಂಪಾದಕರು
ಕಿಶನಗಂಜ (ಬಿಹಾರ) – ಬಗಲಬಾಡಿ ಗ್ರಾಮದ ಪಂಚಾಯತ ಮಸ್ತಾನ ಚೌಕದಲ್ಲಿರುವ ಶ್ರೀ ಹನುಮಾನ ದೇವಸ್ಥಾನಕ್ಕೆ ಬೆಂಕಿ ತಗುಲಿತ್ತು. ಇದರಲ್ಲಿ ದೇವತೆಗಳ ವಿಗ್ರಹಗಳೊಂದಿಗೆ ದೇವಸ್ಥಾನವೂ ಸುಟ್ಟು ಭಸ್ಮವಾಗಿವೆ. ದೇವಸ್ಥಾನದಲ್ಲಿರುವ ಶಿವಲಿಂಗ ಹಾಗೂ ಇತರ ವಿಗ್ರಹಗಳಿಗೆ ಹಾನಿಯಾಗಿದೆ. ಈ ಬೆಂಕಿಯಿಂದಾಗಿ ದೇವಸ್ಥಾನದ ಅಕ್ಕಪಕ್ಕದ 3 ದೇವಸ್ಥಾನಗಳೂ ಸುಟ್ಟು ಭಸ್ಮವಾಗಿವೆ. ದೇವಸ್ಥಾನದ ಗೋಡೆಗಳಿಗೂ ಹಾನಿಯಾಗಿದೆ. ಸ್ಥಳೀಯ ಗ್ರಾಮಸ್ಥರು ಹಾಗೂ ಪೊಲೀಸರು ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ದೇವಸ್ಥಾನವನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಲಾಗಿದೆ ಎಂದು ಗ್ರಾಮಸ್ಥರು ಶಂಕಿಸಿದ್ದಾರೆ. ಇದರಿಂದಾಗಿ ಇಲ್ಲಿ ಪ್ರತಿಭಟನೆ ನಡೆಸಿ ಆರೋಪಿಗಳನ್ನು ಬಂಧಿಸುವಂತೆ ಮನವಿ ಮಾಡುತ್ತ ರಸ್ತೆ ತಡೆ’ ನಡೆಸಿದರು. ಇದರೊಂದಿಗೆ ದೇವಸ್ಥಾನವನ್ನು ಸರಕಾರಿ ವೆಚ್ಚದಲ್ಲಿ ಪುನರ್ಸ್ಥಾಪಿಸಬೇಕು, ಮೂರ್ತಿ ಪ್ರತಿಷ್ಠಾಪನೆ, ದೇವಸ್ಥಾನಕ್ಕೆ ಸಿಸಿಟಿವಿ ಅಳವಡಿಸಬೇಕು ಎಂದು ಮನವಿ ಮಾಡಲಾಯಿತು.
(ಸೌಜನ್ಯ :TIMES NOW Navbharat )
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ