|

ಈ ಮೇಲಿನ ಚಿತ್ರ ಪ್ರಕಟಿಸುವುದರ ಉದ್ದೇಶ ಯಾರ ಭಾವನೆಗಳಿಗೆ ನೋವನ್ನುಂಟುಮಾಡುವುದಾಗಿರದೆ ನಿಜ ಸ್ಥಿತಿ ತಿಳಿಸುವುದಾಗಿದೆ. – ಸಂಪಾದಕರು
ಕಿಶನಗಂಜ (ಬಿಹಾರ) – ಬಗಲಬಾಡಿ ಗ್ರಾಮದ ಪಂಚಾಯತ ಮಸ್ತಾನ ಚೌಕದಲ್ಲಿರುವ ಶ್ರೀ ಹನುಮಾನ ದೇವಸ್ಥಾನಕ್ಕೆ ಬೆಂಕಿ ತಗುಲಿತ್ತು. ಇದರಲ್ಲಿ ದೇವತೆಗಳ ವಿಗ್ರಹಗಳೊಂದಿಗೆ ದೇವಸ್ಥಾನವೂ ಸುಟ್ಟು ಭಸ್ಮವಾಗಿವೆ. ದೇವಸ್ಥಾನದಲ್ಲಿರುವ ಶಿವಲಿಂಗ ಹಾಗೂ ಇತರ ವಿಗ್ರಹಗಳಿಗೆ ಹಾನಿಯಾಗಿದೆ. ಈ ಬೆಂಕಿಯಿಂದಾಗಿ ದೇವಸ್ಥಾನದ ಅಕ್ಕಪಕ್ಕದ 3 ದೇವಸ್ಥಾನಗಳೂ ಸುಟ್ಟು ಭಸ್ಮವಾಗಿವೆ. ದೇವಸ್ಥಾನದ ಗೋಡೆಗಳಿಗೂ ಹಾನಿಯಾಗಿದೆ. ಸ್ಥಳೀಯ ಗ್ರಾಮಸ್ಥರು ಹಾಗೂ ಪೊಲೀಸರು ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ದೇವಸ್ಥಾನವನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಲಾಗಿದೆ ಎಂದು ಗ್ರಾಮಸ್ಥರು ಶಂಕಿಸಿದ್ದಾರೆ. ಇದರಿಂದಾಗಿ ಇಲ್ಲಿ ಪ್ರತಿಭಟನೆ ನಡೆಸಿ ಆರೋಪಿಗಳನ್ನು ಬಂಧಿಸುವಂತೆ ಮನವಿ ಮಾಡುತ್ತ ರಸ್ತೆ ತಡೆ’ ನಡೆಸಿದರು. ಇದರೊಂದಿಗೆ ದೇವಸ್ಥಾನವನ್ನು ಸರಕಾರಿ ವೆಚ್ಚದಲ್ಲಿ ಪುನರ್ಸ್ಥಾಪಿಸಬೇಕು, ಮೂರ್ತಿ ಪ್ರತಿಷ್ಠಾಪನೆ, ದೇವಸ್ಥಾನಕ್ಕೆ ಸಿಸಿಟಿವಿ ಅಳವಡಿಸಬೇಕು ಎಂದು ಮನವಿ ಮಾಡಲಾಯಿತು.
(ಸೌಜನ್ಯ :TIMES NOW Navbharat )
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !