ಮಧ್ಯಪ್ರದೇಶದಿಂದ 2 ವ್ಯಕ್ತಿಗಳ ಬಂಧನ

ಕರ್ಣಾವತಿ (ಗುಜರಾತ್) – ಇಲ್ಲಿ ಸಧ್ಯ ಭಾರತ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನಡುವಿನ 4 ನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ರಕ್ತಪಾತ ಮಾಡಲು ನಿಷೇಧಿತ ಖಲಿಸ್ತಾನಿ ಭಯೋತ್ಪಾದಕ ಸಂಘಟನೆ ‘ಸಿಖ್ಸ್ ಫಾರ್ ಜಸ್ಟಿಸ್’ ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಹೆಸರಿನಲ್ಲಿ ಬೆದರಿಕೆ ಸಂದೇಶ ಹರಿದಾಡಿದೆ. ಈ ಹಿನ್ನೆಲೆಯಲ್ಲಿ ಇಲ್ಲಿನ ಕ್ರೀಡಾಂಗಣದ ಭದ್ರತೆಯನ್ನು ಹೆಚ್ಚಿಸಲಾಗಿದೆ. ಇದರೊಂದಿಗೆ ಕರ್ಣಾವತಿ ಪೊಲೀಸರು ಮಧ್ಯಪ್ರದೇಶದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ‘ಸಿಮ್ ಬಾಕ್ಸ್’ ತಂತ್ರಜ್ಞಾನ ಬಳಸಿ ಈ ಬೆದರಿಕೆಗಳನ್ನು ಹಾಕಲಾಗುತ್ತಿದೆ ಎನ್ನಲಾಗಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಕರ್ಣಾವತಿಗೆ ಬಂದಾಗ ಈ ಬೆದರಿಕೆಗಳನ್ನು ಹಾಕಲಾಗಿತ್ತು.
#BreakingNews: The issue of #Khalistani groups threatening the disruption of the #IndVsAus test match in #Ahmedabad has come to light; threats were given using SIM BOX technology during #PMModi and Australian PM #Albanese‘s visit@dave_janak shares details with @anjalipandey06 pic.twitter.com/75zHsQBNYE
— News18 (@CNNnews18) March 12, 2023
ಸಂಪಾದಕೀಯ ನಿಲುವುಖಾಲಿಸ್ತಾನಿಗಳ ಹೆಚ್ಚುತ್ತಿರುವ ಚಳುವಳಿಯನ್ನು ಹತ್ತಿಕ್ಕುವುದು ಯಾವಾಗ ? |
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ರಾಮಮಂದಿರ ದೇಣಿಗೆ ಕಳ್ಳತನ; ನೈತಿಕ ಅಧಃಪತನದ ಪರಾಕಾಷ್ಠೆ: ಹೈಕೋರ್ಟ್ : Allahabad HC on Ram Mandir
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.