
ಸಮಲಖಾ (ಹರಿಯಾಣ) – ನಾವು ಹಿಂದೂ ರಾಷ್ಟ್ರದ ಬಗ್ಗೆ ೧೦೦ ವರ್ಷಗಳಿಂದ ನಿಲುವನ್ನು ಮಂಡಿಸುತ್ತಿದ್ದೇವೆ. ರಾಷ್ಟ್ರವು ಒಂದು ಸಾಂಸ್ಕೃತಿಕ ಕಲ್ಪನೆಯಾಗಿದ್ದು ಭಾರತವು ಹಿಂದೂ ರಾಷ್ಟ್ರವೆ ಆಗಿದೆ. ಹಾಗಾಗಿ ಸಂವಿಧಾನದ ಮೂಲಕ ಸ್ವತಂತ್ರ ಹಿಂದೂ ರಾಷ್ಟ್ರ ಎಂದು ಗುರುತಿಸುವ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಇವರು ಅಭಿಪ್ರಾಯಪಟ್ಟಿದ್ದಾರೆ. ಅವರು ಇಲ್ಲಿ ನಡೆದ ಸಂಘದ ಪ್ರತಿನಿಧಿ ಸಭೆಯ ಸಮಾರೋಪದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
RSS vows to work on five dimensions of social change – Dattatreya Hosabale Jihttps://t.co/volv3oUAEo
— RSS (@RSSorg) March 14, 2023
(ಸೌಜನ್ಯ – VSK Haryana)
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ