
ಕಾಟ್ಮಾಂಡು (ನೇಪಾಳ) – ಭಾರತೀಯ ಸಂಖ್ಯೆಯಿರುವ ಟ್ಯಾಕ್ಸಿಗಳಿಗೆ ನೇಪಾಳದಲ್ಲಿ ಪ್ರವೇಶ ನಿರಾಕರಿಸುವುದರಿಂದ ಟ್ಯಾಕ್ಸಿ ಚಾಲಕ ಮತ್ತು ಮಾಲಿಕರಿಂದ ಅಸಮಾಧಾನ ವ್ಯಕ್ತಪಡಿಸಲಾಗುತ್ತಿದೆ. ನೇಪಾಳದ ಮಹಾಕಾಳಿ ಮತ್ತು ಪವನದೂತ ಸಂಚಾರ ಸೇವೆ ಆಡಳಿತವು ದೆಹಲಿ ಅಥವಾ ಇತರ ಸ್ಥಳಗಳಿಂದ ನೇಪಾಳದ ಕಂಚನಪುರ ಜಿಲ್ಲಾ ಮುಖ್ಯ ಕಚೇರಿಯಾಗಿರುವ ಮಹೇಂದ್ರ ನಗರಕ್ಕೆ ಬರುವ ವಾಹನಗಳನ್ನು ತಡೆಯಲು ಒತ್ತಾಯಿಸಿದ್ದರು. ಇದರಿಂದ ಜಿಲ್ಲಾಧಿಕಾರಿಗಳು ಟ್ಯಾಕ್ಸಿಗಳಿಗೆ ಸಂಬಂಧಪಟ್ಟ ಈ ನಿರ್ಣಯ ತೆಗೆದುಕೊಂಡುದೆ. ಖಾಸಗಿ ವಾಹನ ಮತ್ತು ಮೈತ್ರಿ ಬಸ್ ಇದರ ಮೇಲೆ ಯಾವುದೇ ನಿರ್ಬಂಧ ಹೇರಲಾಗಿಲ್ಲ.
ಬಾಂಗ್ಲಾದೇಶದಲ್ಲಿ ಕಳೆದ ೫ ತಿಂಗಳಲ್ಲಿ ಹಿಂದೂಗಳ ವಿರುದ್ಧ ೬೪೫ ಅಪರಾಧಗಳು!
೧೦ ಸಾವಿರದಿಂದ ೧ ಲಕ್ಷ ಜನರು ಸಾವನ್ನಪ್ಪಿರುವ ಸಾಧ್ಯತೆ : Venezuela Earthquake
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಹತ್ಯೆಗೆ ‘ಮೊಸಾದ್’ ಸಂಚು ರೂಪಿಸಿತ್ತು!
ರಸ್ತೆಯಲ್ಲಿ ನಮಾಜ್ ಮತ್ತು ಅಜಾನ್ ನಿಷೇಧಿಸುವ ಚಿಂತನೆಯಲ್ಲಿ ಡೆನ್ಮಾರ್ಕ್ ಸರಕಾರ!
ಪಾಸ್ಪೋರ್ಟ್ನಿಂದ ಪೌರತ್ವ ಸಾಬೀತಾಗುವುದಿಲ್ಲ! – ಕೇಂದ್ರ ಸರಕಾರ