
ಕಾಟ್ಮಾಂಡು (ನೇಪಾಳ) – ಭಾರತೀಯ ಸಂಖ್ಯೆಯಿರುವ ಟ್ಯಾಕ್ಸಿಗಳಿಗೆ ನೇಪಾಳದಲ್ಲಿ ಪ್ರವೇಶ ನಿರಾಕರಿಸುವುದರಿಂದ ಟ್ಯಾಕ್ಸಿ ಚಾಲಕ ಮತ್ತು ಮಾಲಿಕರಿಂದ ಅಸಮಾಧಾನ ವ್ಯಕ್ತಪಡಿಸಲಾಗುತ್ತಿದೆ. ನೇಪಾಳದ ಮಹಾಕಾಳಿ ಮತ್ತು ಪವನದೂತ ಸಂಚಾರ ಸೇವೆ ಆಡಳಿತವು ದೆಹಲಿ ಅಥವಾ ಇತರ ಸ್ಥಳಗಳಿಂದ ನೇಪಾಳದ ಕಂಚನಪುರ ಜಿಲ್ಲಾ ಮುಖ್ಯ ಕಚೇರಿಯಾಗಿರುವ ಮಹೇಂದ್ರ ನಗರಕ್ಕೆ ಬರುವ ವಾಹನಗಳನ್ನು ತಡೆಯಲು ಒತ್ತಾಯಿಸಿದ್ದರು. ಇದರಿಂದ ಜಿಲ್ಲಾಧಿಕಾರಿಗಳು ಟ್ಯಾಕ್ಸಿಗಳಿಗೆ ಸಂಬಂಧಪಟ್ಟ ಈ ನಿರ್ಣಯ ತೆಗೆದುಕೊಂಡುದೆ. ಖಾಸಗಿ ವಾಹನ ಮತ್ತು ಮೈತ್ರಿ ಬಸ್ ಇದರ ಮೇಲೆ ಯಾವುದೇ ನಿರ್ಬಂಧ ಹೇರಲಾಗಿಲ್ಲ.
ನೈಸರ್ಗಿಕ ವಿಕೋಪದಿಂದ ೧ ಸಾವಿರ ಕೋಟಿ ರೂಪಾಯಿ ಹಾನಿ : Himachal Pradesh Natural Disasters
ಅಮೆರಿಕದಿಂದ ಭಾರತದ ಮೇಲೆ ಶೇ. ೧೦ ರಷ್ಟು ಹೆಚ್ಚುವರಿ ಆಮದು ಸುಂಕ : Import Duty on India
ನಾಗರಿಕ ಅಣು ಒಪ್ಪಂದಕ್ಕಾಗಿ ಸೌದಿ ಅರೇಬಿಯಾ ಇಸ್ರೇಲ್ ಅನ್ನು ಒಪ್ಪಿಗೆ ನೀಡಬೇಕು ! : Recognize Israel
ಇರಾನ್ ಸ್ಥಿತಿ ಅತ್ಯಂತ ಶೋಚನೀಯ ! – ಡೊನಾಲ್ಡ್ ಟ್ರಂಪ್
ಗಡಿಯಾಚೆಗಿನ ಭಯೋತ್ಪಾದನೆಯಿಂದಾಗಿ ಸಹಕಾರದ ಆಧಾರವೇ ಮುಗಿದಿದೆ!
ಗಲ್ಲಿಗೇರಿಸಬಹುದು, ಎಂಬುದು ತಿಳಿದಿದ್ದರೂ ನಾನು ಬಾಂಗ್ಲಾದೇಶಕ್ಕೆ ಹಿಂದಿರುಗುತ್ತೇನೆ! – ಮಾಜಿ ಪ್ರಧಾನಿ ಶೇಖ ಹಸೀನಾ, ಬಾಂಗ್ಲಾದೇಶ