
ಸನಾತನ ಸಾಧಕ ಶ್ರೀ. ವಿಠೋಭಾ ಮ್ಹಾಳಸೆಕರ ಅವರ ೪೦ ವರ್ಷ ಗಳ ಸಮಾಜ, ದೇಶ ಮತ್ತು ಧರ್ಮ ಸೇವೆಯನ್ನು ಗುರುತಿಸಿ ಶ್ರೀ ಪರಮಾತ್ಮ ಪೀಠಾಧೀಶ್ವರ ಸದ್ಗುರು ಭಗವಾನ್ ಬ್ರಹ್ಮರ್ಷಿ ಶ್ರೀ ಶ್ರೀ ಶ್ರೀ ಡಾ. ಪರಮಾತ್ಮಜಿ ಮಹಾರಾಜರು ‘ಆತ್ಮಶ್ರೀ ಪ್ರಶಸ್ತಿಯನ್ನು ಪ್ರದಾನಿಸಿದರು. ಹಳಿಯಾಳದಲ್ಲಿ ದಿನಾಂಕ. ೧೪.೨.೨೦೨೩ ರಂದು ನಡೆದ ‘ಹಳಿಯಾಳ ಕಲ್ಯಾಣ ಹೋಮ್ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ವೇಳೆ ಮಾತನಾಡಿದ ಶ್ರೀ. ವಿಠೋಬಾ ಮ್ಹಾಳಸೆಕರ್ ಅವರು ಈ ಗೌರವವನ್ನು ಸನಾತನ ಸಂಸ್ಥೆಯ ಸಂಸ್ಥಾಪಕರು ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಬಾಳಾಜಿ ಆಠವಲೆ ಅವರ ಕೃಪೆಯ ಪ್ರಸಾದ ಎಂದು ಸ್ವೀಕರಿಸಿ ಗುರುಚರಣಗಳಿಗೆ ಕೃತಜ್ಞತೆ ಸಲ್ಲಿಸಿದರು ಮತ್ತು ಶ್ರೀ ಪರಮಾತ್ಮ ಪೀಠಾಧೀಶ್ವರರ ಚರಣಗಳಿಗೆ ಕೃತಜ್ಞತೆ ವ್ಯಕ್ತಪಡಿಸಿದರು.
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !