
ಸನಾತನ ಸಾಧಕ ಶ್ರೀ. ವಿಠೋಭಾ ಮ್ಹಾಳಸೆಕರ ಅವರ ೪೦ ವರ್ಷ ಗಳ ಸಮಾಜ, ದೇಶ ಮತ್ತು ಧರ್ಮ ಸೇವೆಯನ್ನು ಗುರುತಿಸಿ ಶ್ರೀ ಪರಮಾತ್ಮ ಪೀಠಾಧೀಶ್ವರ ಸದ್ಗುರು ಭಗವಾನ್ ಬ್ರಹ್ಮರ್ಷಿ ಶ್ರೀ ಶ್ರೀ ಶ್ರೀ ಡಾ. ಪರಮಾತ್ಮಜಿ ಮಹಾರಾಜರು ‘ಆತ್ಮಶ್ರೀ ಪ್ರಶಸ್ತಿಯನ್ನು ಪ್ರದಾನಿಸಿದರು. ಹಳಿಯಾಳದಲ್ಲಿ ದಿನಾಂಕ. ೧೪.೨.೨೦೨೩ ರಂದು ನಡೆದ ‘ಹಳಿಯಾಳ ಕಲ್ಯಾಣ ಹೋಮ್ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ವೇಳೆ ಮಾತನಾಡಿದ ಶ್ರೀ. ವಿಠೋಬಾ ಮ್ಹಾಳಸೆಕರ್ ಅವರು ಈ ಗೌರವವನ್ನು ಸನಾತನ ಸಂಸ್ಥೆಯ ಸಂಸ್ಥಾಪಕರು ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಬಾಳಾಜಿ ಆಠವಲೆ ಅವರ ಕೃಪೆಯ ಪ್ರಸಾದ ಎಂದು ಸ್ವೀಕರಿಸಿ ಗುರುಚರಣಗಳಿಗೆ ಕೃತಜ್ಞತೆ ಸಲ್ಲಿಸಿದರು ಮತ್ತು ಶ್ರೀ ಪರಮಾತ್ಮ ಪೀಠಾಧೀಶ್ವರರ ಚರಣಗಳಿಗೆ ಕೃತಜ್ಞತೆ ವ್ಯಕ್ತಪಡಿಸಿದರು.
ಋಷಿಋಣ ತೀರಿಸುವ ಸುಲಭ ಮಾರ್ಗವೆಂದರೆ ಋಷಿಗಳ ಆಜ್ಞಾಪಾಲನೆ ಮಾಡುವುದು !
ಹಿಂದೂ ಧರ್ಮಪ್ರೇಮಿ ಯುವಕ-ಯುವತಿಯರೇ, ಋಷಿಮುನಿಗಳು ಮತ್ತು ದೇವತೆಗಳು ಮಾಡಿದ ಸ್ಥೂಲ ಕೃತಿಗಳ ಹಿಂದಿನ ಸೂಕ್ಷ್ಮ ಧರ್ಮಶಾಸ್ತ್ರವನ್ನು ಅರ್ಥಮಾಡಿಕೊಳ್ಳದೆ ಅವರನ್ನು ಅನುಕರಿಸಬೇಡಿ !
‘ಗುರುಸೇವೆಯ ತಳಮಳ ಹೇಗಿರಬೇಕು ? ಎಂಬುದಕ್ಕೆ ಆದರ್ಶರಾದ ಸನಾತನದ ೨೩ ನೇ (ವ್ಯಷ್ಟಿ) ಸಂತ ಪೂ. ವಿನಾಯಕ ಕರ್ವೆ !
ಸಾಧನೆಯ ಅತ್ಯಾವಶ್ಯಕತೆ !