
ಗಾಝಿಯಾಬಾದ (ಉತ್ತರಪ್ರದೇಶ) – ಅಮೇರಿಕಾದ ನಿವಾಸಿ ಓರ್ವ ಅನಿವಾಸಿ ಭಾರತೀಯ ಮಹಿಳಾ ವೈದ್ಯೆ ಇಸ್ಲಾಂ ಧರ್ಮವನ್ನು ಬಿಟ್ಟು ಸನಾತನ ಧರ್ಮವನ್ನು ಸ್ವೀಕರಿಸಿದರು. ಈ ಮಹಿಳೆಯು ಉತ್ತರಪ್ರದೇಶದ ಡಾಸನಾದಲ್ಲಿರುವ ಶಿವಶಕ್ತಿ ಧಾಮ ದೇವಸ್ಥಾನಕ್ಕೆ ಸುಮಾರು 12 ಲಕ್ಷ ರೂಪಾಯಿ ಬೆಲೆಬಾಳುವ 19 ತೊಲೆಯ ಬಂಗಾರದ ಕಿರೀಟವನ್ನು ಭಗವಾನ ಶಿವನಿಗೆ ಅರ್ಪಿಸಿದಳು. ಇದರೊಂದಿಗೆ ಅವಳು ದೇವಸ್ಥಾನಕ್ಕೆ ಲಕ್ಷಾಂತರ ರೂಪಾಯಿ ಮತ್ತು ಇತರೆ ಅಲಂಕಾರಗಳ ಸಾಮಗ್ರಿಗಳನ್ನು ಅರ್ಪಿಸಿದಳು.

ಈ ವಿಷಯದಲ್ಲಿ ದೊರೆತ ಮಾಹಿತಿಯನುಸಾರ ಈ ಮಹಿಳಾ ವೈದ್ಯೆ ಭಗವಾನ ಮಹಾದೇವನನ್ನು ಗುರು ಮತ್ತು ಮಹಾಕಾಳಿದೇವಿಯನ್ನು ಮಾತೆಯೆಂದು ಸ್ವೀಕರಿಸಿದ್ದಾಳೆ. ಶಿವಶಕ್ತಿ ಧಾಮ ಡಾಸನಾ ದೇವಸ್ಥಾನದ ಮಹಾಮಂಡಲೇಶ್ವರ ಯತಿ ನರಸಿಂಹಾನಂದ ಸರಸ್ವತಿಯವರು ಮಾತನಾಡುತ್ತಾ, ಈ ಮಹಿಳೆಯು ಇಸ್ಲಾಂ ಧರ್ಮವನ್ನು ತ್ಯಜಿಸಿದ ಬಳಿಕ ಸನಾತನ ಧರ್ಮವನ್ನು ಸ್ವೀಕರಿಸಿದಳು ಮತ್ತು ಇಲ್ಲಿ ರುದ್ರಾಭಿಷೇಕವನ್ನು ಮಾಡಿ ಭಗವಾನ ಭೋಲೆನಾಥನ ಆಶೀರ್ವಾದವನ್ನು ಪಡೆದುಕೊಂಡಳು ಎಂದು ಹೇಳಿದರು.
ಸಂಪಾದಕರ ನಿಲುವು* ಲವ್ ಜಿಹಾದ್ ಗೆ ಬಲಿಯಾಗಿ ಸುಳ್ಳು ಪ್ರೀತಿಗಾಗಿ ಹಿಂದೂ ಧರ್ಮವನ್ನು ತ್ಯಜಿಸಲು ಹೊರಟಿರುವ ಹಿಂದೂ ಯುವತಿಯರು ಇದರಿಂದ ಪಾಠ ಕಲಿಯುವರೇ? |
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ಇರಾನ್-ಇಸ್ರೇಲ್ ನಡುವೆ ಮತ್ತೆ ಭುಗಿಲೆದ್ದ ಯುದ್ಧದ ಕಿಚ್ಚು !
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ಭಾರತದಲ್ಲಿ ಕುಸಿಯುತ್ತಿರುವ ಪ್ರಜನನ ದರದ ಕುರಿತು ಇಲಾನ್ ಮಸ್ಕ್ ಕಳವಳ