
ಗಾಝಿಯಾಬಾದ (ಉತ್ತರಪ್ರದೇಶ) – ಅಮೇರಿಕಾದ ನಿವಾಸಿ ಓರ್ವ ಅನಿವಾಸಿ ಭಾರತೀಯ ಮಹಿಳಾ ವೈದ್ಯೆ ಇಸ್ಲಾಂ ಧರ್ಮವನ್ನು ಬಿಟ್ಟು ಸನಾತನ ಧರ್ಮವನ್ನು ಸ್ವೀಕರಿಸಿದರು. ಈ ಮಹಿಳೆಯು ಉತ್ತರಪ್ರದೇಶದ ಡಾಸನಾದಲ್ಲಿರುವ ಶಿವಶಕ್ತಿ ಧಾಮ ದೇವಸ್ಥಾನಕ್ಕೆ ಸುಮಾರು 12 ಲಕ್ಷ ರೂಪಾಯಿ ಬೆಲೆಬಾಳುವ 19 ತೊಲೆಯ ಬಂಗಾರದ ಕಿರೀಟವನ್ನು ಭಗವಾನ ಶಿವನಿಗೆ ಅರ್ಪಿಸಿದಳು. ಇದರೊಂದಿಗೆ ಅವಳು ದೇವಸ್ಥಾನಕ್ಕೆ ಲಕ್ಷಾಂತರ ರೂಪಾಯಿ ಮತ್ತು ಇತರೆ ಅಲಂಕಾರಗಳ ಸಾಮಗ್ರಿಗಳನ್ನು ಅರ್ಪಿಸಿದಳು.

ಈ ವಿಷಯದಲ್ಲಿ ದೊರೆತ ಮಾಹಿತಿಯನುಸಾರ ಈ ಮಹಿಳಾ ವೈದ್ಯೆ ಭಗವಾನ ಮಹಾದೇವನನ್ನು ಗುರು ಮತ್ತು ಮಹಾಕಾಳಿದೇವಿಯನ್ನು ಮಾತೆಯೆಂದು ಸ್ವೀಕರಿಸಿದ್ದಾಳೆ. ಶಿವಶಕ್ತಿ ಧಾಮ ಡಾಸನಾ ದೇವಸ್ಥಾನದ ಮಹಾಮಂಡಲೇಶ್ವರ ಯತಿ ನರಸಿಂಹಾನಂದ ಸರಸ್ವತಿಯವರು ಮಾತನಾಡುತ್ತಾ, ಈ ಮಹಿಳೆಯು ಇಸ್ಲಾಂ ಧರ್ಮವನ್ನು ತ್ಯಜಿಸಿದ ಬಳಿಕ ಸನಾತನ ಧರ್ಮವನ್ನು ಸ್ವೀಕರಿಸಿದಳು ಮತ್ತು ಇಲ್ಲಿ ರುದ್ರಾಭಿಷೇಕವನ್ನು ಮಾಡಿ ಭಗವಾನ ಭೋಲೆನಾಥನ ಆಶೀರ್ವಾದವನ್ನು ಪಡೆದುಕೊಂಡಳು ಎಂದು ಹೇಳಿದರು.
ಸಂಪಾದಕರ ನಿಲುವು* ಲವ್ ಜಿಹಾದ್ ಗೆ ಬಲಿಯಾಗಿ ಸುಳ್ಳು ಪ್ರೀತಿಗಾಗಿ ಹಿಂದೂ ಧರ್ಮವನ್ನು ತ್ಯಜಿಸಲು ಹೊರಟಿರುವ ಹಿಂದೂ ಯುವತಿಯರು ಇದರಿಂದ ಪಾಠ ಕಲಿಯುವರೇ? |
Aamir Khan Gets Death Threat : ನಟ ಆಮೀರ್ ಖಾನ್ ಅವರಿಗೆ ‘ಲವ್ ಜಿಹಾದ್’ ಹೆಸರಿನಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನಿಂದ ಕೊಲೆ ಬೆದರಿಕೆ
ಪಂಢರಪುರ: ಶ್ರೀ ವಿಠ್ಠಲ-ರುಕ್ಮಿಣಿ ಮೂರ್ತಿಯ ಮೇಲೆ ರಾಸಾಯನಿಕ ಲೇಪನದ ತಡೆಯಾಜ್ಞೆ ತೆರವು!
ಹಿಂದೂ ಯುವತಿಯನ್ನು ಪ್ರೇಮ ಜಾಲದಲ್ಲಿ ಸೆಳೆಯಲು ಯತ್ನ, ಮಾನಸಿಕ ಕಿರುಕುಳ ನೀಡಿದ ಸುಫಿಯಾನ್ ಖಾನ್!
Vande Mataram : ‘ವಂದೇ ಮಾತರಂ’ಗೆ ಅವಮಾನ ಮಾಡಿದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ !
Hospital Gives Wrong Blood : ರಾಜಸ್ಥಾನ: ಹೆರಿಗೆಯಾದ ಮಹಿಳೆಗೆ ‘ಒ-ಪಾಸಿಟಿವ್’ ಬದಲು ‘ಬಿ-ಪಾಸಿಟಿವ್’ ರಕ್ತ ನೀಡಿದ ಆಸ್ಪತ್ರೆ ಸಿಬ್ಬಂದಿ; ಮಹಿಳೆ ಸ್ಥಿತಿ ಗಂಭೀರ!
Hormuz Oil Tankers Explodes : ಎರಡು ತೈಲ ಟ್ಯಾಂಕರ್ ನೌಕೆಗಳಲ್ಲಿ ಸ್ಫೋಟ