
ನವ ದೆಹಲಿ – ಹಿಂದುಳಿದ ಮುಸಲ್ಮಾನ ಸಮಾಜದ ಹಿಂದುಳಿದಿರುವಿಕೆಯನ್ನು ಹೋಗಲಾಡಿಸಲು ಮದರಸಾಗಳನ್ನು ಆಧುನೀಕರಣಗೊಳಿಸುವಂತೆ ವಿಶೇಷ ಅನುದಾನದ ಬೇಡಿಕೆಯ ಪ್ರಸ್ತಾವನೆಯನ್ನು ರಾಜ್ಯಸಭೆ ತಿರಸ್ಕರಿಸಿತು. ಅಖಿಲ ಭಾರತೀಯ ಮುಸ್ಲಿಂ ಲೀಗ್ ಸದಸ್ಯ ಅಬ್ದುಲ ವಹಾಬ ಈ ಪ್ರಸ್ತಾವನೆಯನ್ನು ಮಂಡಿಸಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾಗಿರುವ ಸ್ಮೃತಿ ಇರಾಣಿಯವರು ಸರ್ವಾನುಮತದಿಂದ ಈ ಪ್ರಸ್ತಾವನೆಯನ್ನು ರದ್ದುಗೊಳಿಸುವಂತೆ ವಿನಂತಿಸಿದ್ದರು. ತದನಂತರ ಧ್ವನಿ ಮತದಾನದಿಂದ ಈ ಪ್ರಸ್ತಾವನೆಯನ್ನು ತಿರಸ್ಕರಿಸಲಾಯಿತು. ಸ್ಮೃತಿ ಇರಾಣಿಯವರು ಈ ಪ್ರಸ್ತಾವನೆಯ ವಿಷಯದ ಕುರಿತು ಮಾತನಾಡುತ್ತಾ, ಈ ಪ್ರಸ್ತಾವನೆ ಸಮಾಜದಲ್ಲಿ ಅಸಮಾನತೆ ನಿರ್ಮಾಣ ಮಾಡುವ ಸಾಧ್ಯತೆ ಇತ್ತು ಹಾಗೂ ಧರ್ಮದ ಆಧಾರದಲ್ಲಿ ಜನರನ್ನು ವಿಭಜಿಸುತ್ತಿತ್ತು ಎಂದು ಹೇಳಿದರು.
#RajyaSabha: मदरसों को मॉर्डन बनाने के लिए स्पेशल फंड? राज्यसभा ने रद्द किया प्रस्ताव#Madrasa https://t.co/35Ke8hXenI
— TV9 Bharatvarsh (@TV9Bharatvarsh) March 25, 2023
ಸಂಪಾದಕೀಯ ನಿಲುವುಮದರಸಾಗಳಿಂದ ಉಗ್ರರಿಗೆ ಪ್ರೋತ್ಸಾಹ ನೀಡಲಾಗುತ್ತದೆ, ಮತಾಂಧತೆ ಮತ್ತು ಜಿಹಾದಿ ಮಾನಸಿಕತೆ ನಿರ್ಮಾಣವಾಗುತ್ತದೆ, ಅಶ್ಲೀಲ ಕೃತ್ಯಗಳು ನಡೆಯುತ್ತವೆ ಎಂದು ಇದುವರೆಗೆ ಕಂಡು ಬಂದಿರುವುದರಿಂದ ದೇಶದಲ್ಲಿರುವ ಮದರಸಾಗಳನ್ನು ಮುಚ್ಚುವ ಪ್ರಸ್ತಾವನೆಯನ್ನು ಸದನದಲ್ಲಿ ಹಾಜರು ಪಡಿಸಿ ಅದು ಬಹುಮತದಿಂದ ಸಮ್ಮತಿಸುವುದು ಆವಶ್ಯಕವಾಗಿದೆ ! |
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed