
ಇಂದು ಜೀವನ ನಡೆಸಲು ವ್ಯಕ್ತಿಯನ್ನು ಸಮರ್ಥಗೊಳಿಸುವ ಪ್ರಕ್ರಿಯೆಗೆ ಶಿಕ್ಷಣ ಎನ್ನುತ್ತಾರೆ. ಇಂದಿನ ಶಿಕ್ಷಣ ನಮಗೆ ಕೇವಲ ಉದ್ಯೋಗ ನೀಡಲು ಸಾಧ್ಯವಾಗುತ್ತದೆ. ಉದ್ಯೋಗಕ್ಕಾಗಿ ಶಿಕ್ಷಣದಿಂದ, ನೈತಿಕತೆಯು ಕುಸಿಯುತ್ತ ಹೊರಟಿದೆ. ಸಮಾಜದಲ್ಲಿ ಹೆಚ್ಚುತ್ತಿರುವ ಭ್ರಷ್ಟಾಚಾರ, ಆರ್ಥಿಕ ಹಗರಣಗಳು, ಕಳ್ಳತನ, ಅಪಹರಣ, ಕ್ರೋಧದಲ್ಲಿ ಯಾರದಾದರೂ ಪ್ರಾಣ ತೆಗೆಯುವ ಮುಂತಾದ ಘಟನೆ ದಿನನಿತ್ಯ ನಡೆಯುತ್ತಿವೆ. ಶಿಕ್ಷಣದ ಮೌಲ್ಯ ತಿಳಿದು ಅದರಲ್ಲಿ ಆಧ್ಯಾತ್ಮ ಅಳವಡಿಸಿಕೊಳ್ಳುವ ಬದಲು, ಶಿಕ್ಷಣವನ್ನು ಕೇವಲ ಜೀವನ ನಡೆಸುವ ಸಾಧನವನ್ನಾಗಿ ಮಾಡಿದ್ದೇವೆ. ಇಂದಿನ ಶಿಕ್ಷಣ ನಮಗೆ ಒಬ್ಬ ಒಳ್ಳೆಯ ಮನುಷ್ಯನಾಗುವ ಪ್ರೇರಣೆಯನ್ನಲ್ಲ ಅದು ನಮಗೆ ಆತ್ಮಕ್ಕೆಂದ್ರಿತ ಮತ್ತು ಭೌತಿಕ ಆಸಕ್ತಿ ಇರುವವರನ್ನಾಗಿ ಮಾಡುತ್ತಿದೆ. ಇಂದಿನ ವಿದ್ಯಾರ್ಥಿ ಸುಶಿಕ್ಷಿತನಾಗುತ್ತಿದ್ದಂತೆ ದೇಶ, ಸಮಾಜ ಮತ್ತು ಕುಟುಂಬದಿಂದ ಬೇರ್ಪಡುತ್ತಿದ್ದಾನೆ ಮತ್ತು ತನ್ನಿಂದಲೇ ದೂರವಾಗುತ್ತಿದ್ದಾನೆ. ಮುಂದೆ ಹೋಗಿ ಇದರ ಪ್ರಮಾಣ ಎಷ್ಟು ಹೆಚ್ಚಿದೆ ಎಂದರೆ ಅವನಿಗೆ ತನ್ನ ಪರಂಪರೆ, ಪ್ರಾಚೀನ ಜ್ಞಾನ ಭಂಡಾರ, ಸಂಸ್ಕೃತಿಗಳ ಜ್ಞಾನವೇ ಇಲ್ಲ. ಇಂದು ಮಾನವೀಯ ಮೌಲ್ಯ, ಸಂಸ್ಕಾರಗಳ ಬಗ್ಗೆ ಒತ್ತು ನೀಡಲಾಗುತ್ತಿಲ್ಲ. ನಿಜವೆಂದರೆ ಶಿಕ್ಷಣ ವ್ಯಕ್ತಿಯ ಆಂತರಿಕ ವಿಕಾಸ ಮತ್ತು ಮನುಷ್ಯನನ್ನು ಶ್ರೇಷ್ಠ ಮಾನವದಲ್ಲಿ ರೂಪಾಂತರಿಸುವ ಪ್ರಕ್ರಿಯೆಯಾಗಿದೆ.(ಆಧಾರ: ‘ಮಾಸಿಕ ಸಂಸ್ಕಾರಮ,ಮಾರ್ಚ್೨೦೧೮)
ನಾಗಪುರ: ಮಾನಸಿಕ ಒತ್ತಡದಿಂದಾಗಿ ‘ನೀಟ್’ ಪರೀಕ್ಷೆಯ ವಿದ್ಯಾರ್ಥಿನಿ ಆತ್ಮಹತ್ಯೆ
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ದೇಶದ ಅಭಿವೃದ್ಧಿಗೆ ಮೌಲ್ಯಾಧಾರಿತ ಪತ್ರಿಕೋದ್ಯಮ ಅತ್ಯಂತ ಪ್ರಮುಖವಾದುದು! – ಮುಖ್ಯಮಂತ್ರಿ ದೇವೇಂದ್ರ ಫಡಣವಿಸ್
ಸಿ.ಬಿ.ಎಸ್.ಇ.ಯ ತ್ರಿಭಾಷಾ ನಿಯಮದ ಅನುಷ್ಠಾನದ ಕುರಿತು ತನಿಖೆ ನಡೆಯಲಿದೆ! – ಸರ್ವೋಚ್ಚ ನ್ಯಾಯಾಲಯ : CBSE Three Language Rule
ನ್ಯಾಯಾಂಗ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಅಸ್ತಿತ್ವದಲ್ಲಿದೆ ಮತ್ತು ಈ ವಾಸ್ತವದಿಂದ ಯಾರೂ ಮುಖ ತಿರುಗಿಸಲು ಸಾಧ್ಯವಿಲ್ಲ! : Madras High Court