
‘ಯಾವ ರೀತಿ ಐಸ್ಕ್ರೀಮ್ಅನ್ನು ತಂಪುಪೆಟ್ಟಿಗೆಯಿಂದ ಹೊರಗೆ ತೆಗೆದರೆ ಕರಗುತ್ತದೆಯೋ, ಅದೇ ರೀತಿ ಚಳಿಗಾಲ ಮುಗಿದು ವಸಂತ ಋತು ಆರಂಭವಾದಾಗ, ಸೂರ್ಯನ ಪ್ರಖರ ಕಿರಣಗಳಿಂದ ಶರೀರದ ಕಫ ಕರಗಿ ತೆಳ್ಳಗಾಗುತ್ತದೆ. ಇದರಿಂದ ವಸಂತ ಋತುವಿನ ಆರಂಭದಲ್ಲಿ ನೆಗಡಿ, ಕೆಮ್ಮು, ಜ್ವರ, ದಮ್ಮು, ಚರ್ಮರೋಗದಂತಹ ಕಫದ ರೋಗಗಳು ಹೆಚ್ಚಾಗುತ್ತವೆ.
ನಿಯಮಿತ ವ್ಯಾಯಾಮ ಮಾಡುವುದು, ಬೆಳಗ್ಗೆ ೧೦ ಗಂಟೆಯ ರೆಗೆ ಏನೂ ತಿನ್ನದೆ ಇರುವುದು, ಹಸಿವಾದಾಗಲೇ ತಿನ್ನುವುದು, ರಾತ್ರಿ ೮ ರ ತನಕ ಊಟ ಮಾಡುವುದು ಮತ್ತು ಸಾಕಷ್ಟು ನಿದ್ದೆ ಇಷ್ಟು ಪಾಲಿಸಿದರೆ, ವಸಂತ ಋತುವಿನಲ್ಲಿ ಆಗುವ ರೋಗಗಳನ್ನು ತಡೆಗಟ್ಟಬಹುದು’.
– ವೈದ್ಯ ಮೇಘರಾಜ ಮಾಧವ ಪರಾಡಕರ, ಸನಾತನ ಆಶ್ರಮ, ರಾಮನಾಥಿ, ಗೋವಾ. (೨೩.೨.೨೦೨೩)
ಸ್ಪೇನ್: ನೌಕೆಯಲ್ಲಿದ್ದ ಇಬ್ಬರು ಭಾರತೀಯ ಸಿಬ್ಬಂದಿಗೆ ಹಂತಾ ವೈರಸ್ !
ಟ್ರೆಂಡ್ – ತೂಕ ಇಳಿಸುವ ಸೆಳೆತ ಮತ್ತು ನಾವು !
‘ರ್ಯಾಂಡಮೈಜ್ಡ್ಡ ಕಂಟ್ರೋಲ್ಡ್ ಟ್ರಾಯಲ್ಸ್’ (ಆರ್.ಸಿ.ಟಿ) : ‘ಗೋಲ್ಡ್ ಸ್ಟ್ಯಾಂಡರ್ಡ್’ನ ಮುಖವಾಡ ಮತ್ತು ವಾಸ್ತವದ ಮಿತಿ !
ವೈಷ್ಣೋ ದೇವಿ ದೇವಸ್ಥಾನದಲ್ಲಿ ಭಕ್ತರು ಅರ್ಪಿಸಿದ ‘ಬೆಳ್ಳಿ’ಯಲ್ಲಿ ಕಲಬೆರಕೆ ಪತ್ತೆ!
ಅಮೇರಿಕಾದ ೬೦ ವೈದ್ಯಕೀಯ ಸಂಸ್ಥೆಗಳಲ್ಲಿ ‘ಪಾಕಕಲೆ ಔಷಧ’ ಪಠ್ಯಕ್ರಮದ ಬೋಧನೆ !
‘ವಂದೇ ಭಾರತ್’ ಎಕ್ಸ್ಪ್ರೆಸ್ನಲ್ಲಿ ಇಬ್ಬರು ಪ್ರಯಾಣಿಕರ ಊಟದಲ್ಲಿ ಜಿರಲೆ ಪತ್ತೆ !