
‘ನಿಮಗೆ ಯಾರಾದರೂ, ‘ನಿಮ್ಮ ಎರಡೂ ಕೈಗಳನ್ನು ಕತ್ತರಿಸಿ ಕೊಡಿ. ನಿಮಗೆ ೨ ಕೋಟಿ ರೂಪಾಯಿಗಳನ್ನು ಕೊಡುತ್ತೇನೆ’, ಎಂದು ಹೇಳಿದರೆ, ನೀವು ಹಾಗೆ ಮಾಡುತ್ತೀರಾ ? ಇನ್ಯಾರಾದರು, ‘ನಿಮ್ಮ ಎರಡೂ ಕಾಲುಗಳನ್ನು ಕತ್ತರಿಸಿ ಕೊಡಿ. ನಿಮಗೆ ಇನ್ನೂ ೨ ಕೋಟಿ ರೂಪಾಯಿಗಳನ್ನು ಕೊಡುತ್ತೇನೆ’, ಎಂದು ಹೇಳಿದರೆ ನೀವು ಕೊಡುತ್ತೀರಾ ? ಎರಡೇ ಏಕೆ, ‘೧೦ ಕೋಟಿ ರೂಪಾಯಿಗಳನ್ನು ಕೊಡುತ್ತೇನೆ’, ಎಂದು ಹೇಳಿದರೂ, ನೀವು ಹಾಗೆ ಮಾಡುವುದಿಲ್ಲ. ನಮ್ಮ ದೇಹಕ್ಕೆ ಹಣದಿಂದ ಬೆಲೆ ಕಟ್ಟಲು ಸಾಧ್ಯವೇ ಇಲ್ಲ. ಅಷ್ಟೊಂದು ಅಮೂಲ್ಯ ದೇಹವನ್ನು ದೇವರು ನಮಗೆ ಉಚಿತವಾಗಿ ನೀಡಿದ್ದಾನೆ, ಈ ಕುರಿತು ಸತತವಾಗಿ ಮನದಲ್ಲಿ ಕೃತಜ್ಞತೆಯನ್ನಿಟ್ಟು ನಾವು ದೇಹವನ್ನು ಆರೋಗ್ಯವಾಗಿಡಲು ಪ್ರಯತ್ನಿಸಬೇಕು.
ಮುಂದಿನ ಪ್ರಯತ್ನಗಳನ್ನು ನಿಯಮಿತವಾಗಿ ಮಾಡಬೇಕು –
೧. ರಾತ್ರಿ ಬೇಗ ಮಲಗಿ ಬೆಳಗ್ಗೆ ಬೇಗ ಏಳಬೇಕು.
೨. ಪ್ರತಿದಿನ ಬೆಳಗ್ಗೆ ಕಡಿಮೆಪಕ್ಷ ಅರ್ಧ ಗಂಟೆ ವ್ಯಾಯಾಮವನ್ನು ಮಾಡಬೇಕು.
೩. ಚೆನ್ನಾಗಿ ಹಸಿವಾದಾಗಲೇ ಆಹಾರವನ್ನು ಸೇವಿಸಬೇಕು.’
– ವೈದ್ಯ ಮೇಘರಾಜ ಮಾಧವ ಪರಾಡಕರ, ಸನಾತನ ಆಶ್ರಮ, ರಾಮನಾಥಿ, ಗೋವಾ. (೨೨.೧.೨೦೨೩)
ಸ್ಪೇನ್: ನೌಕೆಯಲ್ಲಿದ್ದ ಇಬ್ಬರು ಭಾರತೀಯ ಸಿಬ್ಬಂದಿಗೆ ಹಂತಾ ವೈರಸ್ !
ಟ್ರೆಂಡ್ – ತೂಕ ಇಳಿಸುವ ಸೆಳೆತ ಮತ್ತು ನಾವು !
‘ರ್ಯಾಂಡಮೈಜ್ಡ್ಡ ಕಂಟ್ರೋಲ್ಡ್ ಟ್ರಾಯಲ್ಸ್’ (ಆರ್.ಸಿ.ಟಿ) : ‘ಗೋಲ್ಡ್ ಸ್ಟ್ಯಾಂಡರ್ಡ್’ನ ಮುಖವಾಡ ಮತ್ತು ವಾಸ್ತವದ ಮಿತಿ !
ವೈಷ್ಣೋ ದೇವಿ ದೇವಸ್ಥಾನದಲ್ಲಿ ಭಕ್ತರು ಅರ್ಪಿಸಿದ ‘ಬೆಳ್ಳಿ’ಯಲ್ಲಿ ಕಲಬೆರಕೆ ಪತ್ತೆ!
ಅಮೇರಿಕಾದ ೬೦ ವೈದ್ಯಕೀಯ ಸಂಸ್ಥೆಗಳಲ್ಲಿ ‘ಪಾಕಕಲೆ ಔಷಧ’ ಪಠ್ಯಕ್ರಮದ ಬೋಧನೆ !
‘ವಂದೇ ಭಾರತ್’ ಎಕ್ಸ್ಪ್ರೆಸ್ನಲ್ಲಿ ಇಬ್ಬರು ಪ್ರಯಾಣಿಕರ ಊಟದಲ್ಲಿ ಜಿರಲೆ ಪತ್ತೆ !