
೧೯೨೧ ರಲ್ಲಿ ನಡೆದಿರುವ ಮೋಪಲರ ಗಲಭೆಯ ಹಿನ್ನೆಲೆಯು ಮೊದಲನೆಯ ಮಹಾಯುದ್ಧದೊಂದಿಗಿದೆ. ಈ ಗಲಭೆಯಲ್ಲಿ ಸರಕಾರಿ ಕಾರ್ಮಿಕರು, ಪೊಲೀಸ್ ಮತ್ತು ಅಂದಿನ ಬ್ರಿಟಿಷ ಸೈನಿಕರ ಮೇಲೆ ದಾಳಿ ಮಾಡಲಾಗಿತ್ತು, ಮತ್ತು ದೊಡ್ಡ ಪ್ರಮಾಣದಲ್ಲಿ ಹಿಂದೂಗಳ ನರಸಂಹಾರ ಮಾಡಲಾಗಿತ್ತು. ಈ ಗಲಭೆ ಸುಮಾರು ೬ ತಿಂಗಳ ನಡೆಯಿತು. ಮತಾಂಧ ಜಿಹಾದಿಗಳು ಇದು ನಮ್ಮ ಚಳುವಳಿಯಾಗಿದ್ದು ಇದು ನಮ್ಮ ವಿಜಯವಾಗಿದೆ ಎಂದು ಘೋಷಿಸಿದರು. ಆದರೆ ಇದು ಚಳುವಳಿಯಲ್ಲ, ಇದು ಹಿಂದೂಗಳ ನರಸಂಹಾರವಾಗಿತ್ತು. ಮೋಪಲ ಗಲಭೆಯಲ್ಲಿ ಮತಾಂಧರಿಂದ ಹಿಂದೂಗಳ ಮೇಲೆ ಅತ್ಯಾಚಾರ ಮಾಡಲಾಗಿತ್ತು. ಆದರೆ ಹಿಂದೂ-ಮುಸ್ಲಿಂ ಏಕತೆಗಾಗಿ ಹಿಂದೂಗಳು ಈ ಅತ್ಯಾಚಾರ ಸಹಿಸಬೇಕು, ಎಂಬಂತಹ ಆಘಾತಕಾರಿ ಹೇಳಿಕೆ ಮೋಹನದಾಸ ಗಾಂಧಿ ಇವರು ನೀಡಿದ್ದರು. ಮೊಪಲ ಗಲಭೆ ಇದು ಜಿಹಾದನ ಒಂದು ಭಾಗವಾಗಿತ್ತು. ಗಲಭೆಕೋರರು ಸಹ ಇದು ‘ಜಿಹಾದ್ ಎಂದು ಒಪ್ಪಿದ್ದರು.
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !