
‘ಭಾರತೀಯ ರಿಜರ್ವ್ ಬ್ಯಾಂಕಿನ ಅಂಕಿ ಅಂಶಗಳ ಪ್ರಕಾರ ಗುಜರಾತ್, ಮಹಾರಾಷ್ಟ್ರ ಮತ್ತು ಕರ್ನಾಟಕ ಈ ರಾಜ್ಯಗಳಲ್ಲಿ ಕೋ-ಆಪರೇಟಿವ್ (ಸಹಕಾರಿ) ಬ್ಯಾಂಕಿನ ಹಗರಣಗಳು ದೊಡ್ಡ ಪ್ರಮಾಣದಲ್ಲಿ ಬೆಳಕಿಗೆ ಬಂದಿವೆ. ಈ ಹಗರಣಗಳಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ. ೨೦೧೮-೧೯ ರಲ್ಲಿ ಬೆಳಕಿಗೆ ಬಂದಿರುವ ೧ ಸಾವಿರದ ೧೯೩ ಹಗರಣಗಳಲ್ಲಿ ಮಹಾರಾಷ್ಟ್ರದ ಹಗರಣಗಳ ಸಂಖ್ಯೆ ೮೫೬ ರಷ್ಟು ಇತ್ತು. ೨೦೧೯-೨೦ ರಲ್ಲಿ ಒಟ್ಟು ಹಗರಣಗಳಲ್ಲ ೫೬೮ ರಲ್ಲಿ ಮಹಾರಾಷ್ಟ್ರದಲ್ಲಿ ೩೮೬ ಹಗರಣಗಳು ಬೆಳಕಿಗೆ ಬಂದವು. ೨೦೨೦-೨೧ ರಲ್ಲಿ ನಡೆದಿರುವ ೩೨೩ ಹಗರಣಗಳಲ್ಲಿ ೨೧೭ ಮಹಾರಾಷ್ಟ್ರದಲ್ಲಿಬೆಳಕಿಗೆಬಂದಿರುತ್ತವೆ ಇದನ್ನು ತಡೆಗಟ್ಟಲು ಹಿಂದೂ ರಾಷ್ಟ್ರ ಸ್ಥಾಪನೆಯೇ ಪರ್ಯಾಯವಾಗಿದೆ.
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಹಿಂದೂ ಜನಜಾಗೃತಿ ಸಮಿತಿಯಿಂದ ಛತ್ತೀಸ್ಗಢದ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಅವರಿಗೆ ಸನ್ಮಾನ!
ಪಾಶ್ಚಾತ್ಯರ ಅಂಧಾನುಕರಣೆಯು ಸರ್ವನಾಶಕ್ಕೆ ಕಾರಣ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇತರರಿಗೆ ಸಹಾಯ ಮಾಡುವುದು ಮತ್ತು ಅದರಿಂದಾಗುವ ಕೊಡು-ಕೊಳ್ಳುವಿಕೆ ಲೆಕ್ಕಾಚಾರದ ಕುರಿತಾದ ಅಧ್ಯಾತ್ಮಶಾಸ್ತ್ರ
ಸನಾತನದ ಗ್ರಂಥ-ಕಿರುಗ್ರಂಥಗಳ ೧ ಕೋಟಿಗೂ ಹೆಚ್ಚು ಪ್ರತಿಗಳು ಪ್ರಕಾಶಿತ !
‘ವಂದೇ ಮಾತರಮ್’ : ಸರ್ವಸ್ವದ ಬಲಿದಾನಕ್ಕೆ ಪ್ರೇರಣೆ ನೀಡುವ ಮಂತ್ರ !