
ಇಂದೂರ (ಮಧ್ಯಪ್ರದೇಶ) – ಇಲ್ಲಿನ ವಿಶ್ವ ಹಿಂದೂ ಪರಿಷತ್ತಿನ ಧರ್ಮಪ್ರಸಾರದ ಪ್ರಾಂತೀಯ ಸಂಯೋಜಕ ಸಂತೋಷ್ ಶರ್ಮಾ ಅವರಿಗೆ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ. ಹಸಿರು ಲಕೋಟೆಯಲ್ಲಿ ಕಳುಹಿಸಲಾದ ಪತ್ರದ ಮೂಲಕ ಬೆದರಿಕೆ ಹಾಕಲಾಗಿದೆ. ’ಮುಸ್ಲಿಮರ ವಿರುದ್ಧ ಏನನ್ನೂ ಮಾಡಬೇಡಿ’, ಎಂದು ಅದರಲ್ಲಿ ಹೇಳಿದೆ. ಈ ಕುರಿತು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಹುಡುಕುತ್ತಿದ್ದಾರೆ.
मध्य प्रदेश के इंदौर में VHP पदाधिकारी संतोष शर्मा को काफिर बताते हुए हरे लिफ़ाफ़े में ‘सर तन से जुदा’ की धमकी दी गई है। पुलिस ने मामला दर्ज किया।https://t.co/tMbIN17Lvh
— ऑपइंडिया (@OpIndia_in) March 27, 2023
ಈ ಹಿಂದೆ ಇಂದೂರನಲ್ಲಿ ಭಜರಂಗದಳದ ಪದಾಧಿಕಾರಿಗಳಾದ ತನ್ನು ಶರ್ಮಾ, ವಕೀಲ ಅನಿಲ ನಾಯ್ಡು ಮತ್ತು ವಕೀಲ ಮನೀಶ್ ಗಡ್ಕರ್ ಅವರಿಗೆ ಜೀವ ಬೆದರಿಕೆ ಹಾಕಲಾಗಿತ್ತು. ನಂತರ ಪೊಲೀಸರು ಈ ಪ್ರಕರಣದಲ್ಲಿ ಕೆಲವರನ್ನು ಬಂಧಿಸಿದ್ದರು.
ಸಂಪಾದಕೀಯ ನಿಲುವುಮಧ್ಯಪ್ರದೇಶದಲ್ಲಿ ಭಾಜಪದ ಸರಕಾರವಿದ್ದಾಗ ಹಿಂದೂ ಸಂಘಟನೆಗಳ ಪದಾಧಿಕಾರಿಗಳಿಗೆ ಇಂತಹ ಬೆದರಿಕೆಗಳನ್ನು ನೀಡುವ ಧೈರ್ಯ ಯಾರಿಗೂ ಇರಬಾರದು ಎಂದು ಹಿಂದೂಗಳು ಭಾವಿಸುತ್ತಾರೆ ! |
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !