
ಪಂಢರಪುರ – ತೆಂಗಿನ ಎಲೆಗಳು ದೇವಸ್ಥಾನದ ಪರಿಸರದಲ್ಲಿ ಹಾಕಿದ್ದರಿಂದ ಹಾಗೂ ತೆಂಗಿನಕಾಯಿ ಒಡೆದಿದ್ದರಿಂದ ಕೆಸರಾಗುವ ಸಾಧ್ಯತೆ ಇರುವುದರಿಂದ ಭಕ್ತಾದಿಗಳು ಜಾರಿ ಯಾವುದೇ ಅನಾಹುತ ಸಂಭವಿಸದಂತೆ ಆಡಳಿತ ಮಂಡಳಿಯು ಕ್ರಿಮಿನಲ್ ಕೋಡ್ ಸೆಕ್ಷನ್ ೧೪೪ರ ಅಡಿಯಲ್ಲಿ ಎಪ್ರಿಲ್ ೧ ರಿಂದ ೩ ರವರೆಗೆ ದೇವಸ್ಥಾನ ಮತ್ತು ಪರಿಸರದಲ್ಲಿ ತೆಂಗಿನಕಾಯಿ ಬೆಳೆಯುವುದು ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಿದೆ. ಉಪವಿಭಾಗ ಅಧಿಕಾರಿ ಗಜಾನನ ಗುರವ ಇವರು ಈ ಆದೇಶ ಹೊರಡಿಸಿದ್ದಾರೆ.
ಇದರೊಂದಿಗೆ ಯಾತ್ರೆಯ ವೇಳೆ ಪಂಢರಪುರದಲ್ಲಿ ಮಾಂಸ ಮತ್ತು ಕುರಿ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ ಮತ್ತು ಪ್ರಾಣಿ ಹತ್ಯೆಯನ್ನು ನಿಷೇಧಿಸಲಾಗಿದೆ. ಉಪವಿಭಾಗಾಧಿಕಾರಿ ಗಜಾನನ ಗುರವ ಅವರು ಈ ಆದೇಶ ಹೊರಡಿಸಿದ್ದಾರೆ. (ದೇಗುಲ, ತೀರ್ಥಕ್ಷೇತ್ರಗಳ ಪರಿಸರದಲ್ಲಿ ಕೇವಲ ಯಾತ್ರೆಯ ಸಂದರ್ಭದಲ್ಲಿ ಮಾತ್ರ ಮಾಂಸ ಮತ್ತು ಕುರಿ ಮಾಂಸ ಮಾರಾಟವನ್ನು ನಿಷೇಧಿಸಬೇಕು ಹಾಗೆಯೇ ಪ್ರಾಣಿ ಹತ್ಯೆ ನಿರ್ಬಂಧ ಎಕೆ ? ವಾಸ್ತವವಾಗಿ ಈ ನಿಷೇಧ ವರ್ಷವಿಡೀ ಇರಬೇಕು ! – ಸಂಪಾದಕರು)
ಸಂಪಾದಕೀಯ ನಿಲುವುದೇವಸ್ಥಾನ ಸರಕಾರಿಕಣದ ದುಷ್ಪರಿಣಾಮ ! ಇಲ್ಲಿಯವರೆಗೆ, ಯಾವುದೇ ಯಾತ್ರೆಯ ಸಮಯದಲ್ಲಿ ತೆಂಗಿನಕಾಯಿಯನ್ನು ಬೆಳೆಸುವುದರಿಂದ ಕೆಸರು ತುಂಬಿ ಭಕ್ತರು ಗಾಯಗೊಂಡ ಬಗ್ಗೆ ಸುದ್ಧಿ ಇಲ್ಲ ! ಅನ್ಯ ಧರ್ಮೀಯರ ಹಬ್ಬ ಹರಿದಿನಗಳಲ್ಲಿ ಇಂತಹ ನಿರ್ಧಾರಗಳನ್ನು ತೆಗೆದುಕೊಳ್ಳುವ ಧೈರ್ಯವನ್ನು ಆಡಳಿತದವರು ತೋರುವರೆ ? |
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”