
ಬೆಂಗಳೂರು – ರಾಜ್ಯದ ಭಾಜಪ ಶಾಸಕ ಮಾಡಾಳು ವಿರುಪಾಕ್ಷಪ್ಪರನ್ನು 40 ಲಕ್ಷ ರೂಪಾಯಿ ಲಂಚ ಸ್ವೀಕರಿಸುವ ಪ್ರಕರಣದಲ್ಲಿ ಬಂಧಿಸಲಾಗಿದೆ. ಕಳೆದ ತಿಂಗಳು ಅವರ ಪುತ್ರ ಪ್ರಶಾಂತನನ್ನು ಒಬ್ಬ ಗುತ್ತಿಗೆದಾರನಿಂದ ಲಂಚವನ್ನು ಪಡೆಯುವಾಗ ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಮಾಡಾಳು ವಿರುಪಾಕ್ಷಪ್ಪನವರನ್ನು ಪ್ರಮುಖ ಆರೋಪಿಯೆಂದು ದೂರು ದಾಖಲಾಗಿಸಲಾಗಿತ್ತು. ಅವರು ಈ ಪ್ರಕರಣದಲ್ಲಿ ಮಧ್ಯಂತರ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯವು ಈ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಿದ ಬಳಿಕ ವಿರೂಪಾಕ್ಷಪ್ಪನವರನ್ನು ಬಂಧಿಸಲಾಯಿತು.
(ಸೌಜನ್ಯ : Speed News Kannada)
ಸಂಪಾದಕೀಯ ನಿಲುವುಇಂತಹವರ ಎಲ್ಲ ಆಸ್ತಿಯನ್ನು ಜಪ್ತಿ ಮಾಡಿಕೊಂಡು, ಅವರಿಗೆ ಕಠಿಣ ಶಿಕ್ಷೆಯಾದರೆ ಮಾತ್ರ ಇತರರಿಗೆ ಪಾಠವಾಗುವುದು ! |
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!