
ಬೆಂಗಳೂರು – ರಾಜ್ಯದ ಭಾಜಪ ಶಾಸಕ ಮಾಡಾಳು ವಿರುಪಾಕ್ಷಪ್ಪರನ್ನು 40 ಲಕ್ಷ ರೂಪಾಯಿ ಲಂಚ ಸ್ವೀಕರಿಸುವ ಪ್ರಕರಣದಲ್ಲಿ ಬಂಧಿಸಲಾಗಿದೆ. ಕಳೆದ ತಿಂಗಳು ಅವರ ಪುತ್ರ ಪ್ರಶಾಂತನನ್ನು ಒಬ್ಬ ಗುತ್ತಿಗೆದಾರನಿಂದ ಲಂಚವನ್ನು ಪಡೆಯುವಾಗ ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಮಾಡಾಳು ವಿರುಪಾಕ್ಷಪ್ಪನವರನ್ನು ಪ್ರಮುಖ ಆರೋಪಿಯೆಂದು ದೂರು ದಾಖಲಾಗಿಸಲಾಗಿತ್ತು. ಅವರು ಈ ಪ್ರಕರಣದಲ್ಲಿ ಮಧ್ಯಂತರ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯವು ಈ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಿದ ಬಳಿಕ ವಿರೂಪಾಕ್ಷಪ್ಪನವರನ್ನು ಬಂಧಿಸಲಾಯಿತು.
(ಸೌಜನ್ಯ : Speed News Kannada)
ಸಂಪಾದಕೀಯ ನಿಲುವುಇಂತಹವರ ಎಲ್ಲ ಆಸ್ತಿಯನ್ನು ಜಪ್ತಿ ಮಾಡಿಕೊಂಡು, ಅವರಿಗೆ ಕಠಿಣ ಶಿಕ್ಷೆಯಾದರೆ ಮಾತ್ರ ಇತರರಿಗೆ ಪಾಠವಾಗುವುದು ! |
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ