ಕಾನೂನು ಹಾಗೂ ಸುವ್ಯವಸ್ಥೆಯ ಅಡಿಯಲ್ಲಿ ಪೊಲೀಸರು ಅನುಮತಿ ನಿರಾಕರಿಸಿದ್ದರು !

ನವ ದೆಹಲಿ – ದೆಹಲಿಯ ಮುಸ್ಲಿಂ ಬಹುಸಂಖ್ಯಾತ ಜಹಾಂಗೀರಪುರಿ ಪ್ರದೇಶದಲ್ಲಿ ಮಾರ್ಚ್ ೩೦ ರಂದು ರಾಮನವಮಿಯ ನಿಮಿತ್ತ ನಡೆಯಲಿರುವ ಮೆರವಣಿಗೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದರು; ಆದರೂ ಇಲ್ಲಿ ರಾಮ ಭಕ್ತರಿಂದ ಶಾಂತಿಯುತವಾಗಿ ಶೋಭಾಯಾತ್ರೆ ನಡೆಸಿದರು. ಈ ವೇಳೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಜಿಲ್ಲೆಯಾದ್ಯಂತ ಪೊಲೀಸ್ ಭದ್ರತೆ ಹೆಚ್ಚಿಸಲಾಗಿತ್ತು. ಪೊಲೀಸರು ಕಾನೂನು ಮತ್ತು ಸುವ್ಯವಸ್ಥೆ ಕಾರಣ ನೀಡುತ್ತಾ ಅನುಮತಿ ನಿರಾಕರಿಸಿದ್ದರು. ಕಳೆದ ವರ್ಷ ಹನುಮಾನ ಜಯಂತಿಯಂದು ಇದೇ ಪ್ರದೇಶದ ಮಸೀದಿ ಬಳಿ ನಡೆದ ಶೋಭಾಯಾತ್ರೆಯ ಮೇಲೆ ಮುಸ್ಲಿಮರು ದಾಳಿ ನಡೆಸಿದ್ದರು.
ಸಂಪಾದಕೀಯ ನಿಲುವು
|
ಸರಕಾರದೊಂದಿಗೆ ರಾಜಿ ಮಾಡಿಕೊಳ್ಳಬೇಕಿದ್ದರೆ, ೨೬ ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸುವ ಅಗತ್ಯವಿರಲಿಲ್ಲ! – Sonam Wangchuk
ನ್ಯಾಯಾಲಯವೆಂದರೆ ೨೪ ಗಂಟೆಗಳ ಕಾಲ ನಡೆಯುವ ಮನರಂಜನಾ ವಾಹಿನಿಯಲ್ಲ ! – Supreme Court
ಮುಖ್ಯ ಆರೋಪಿ ಬ್ರಿಜೇಂದ್ರ ಗುಪ್ತನನ್ನು ಬಿಹಾರದಿಂದ ಬಂಧಿಸಿದ ಪೊಲೀಸರು!
ಸಹಾರನ್ಪುರ (ಉತ್ತರ ಪ್ರದೇಶ) ಇಲ್ಲಿನ ಶಿವಮಂದಿರದಲ್ಲಿ ಕಳ್ಳತನ ! – ೩ ಮುಸ್ಲಿಮರ ಬಂಧನ
ನಿಮ್ಮಿಂದಾಗಿ ದೇಶದ ಅಪಕೀರ್ತಿಯಾಯಿತು, ಕೋಟ್ಯಂತರ ರೂಪಾಯಿ ನಷ್ಟವಾಯಿತು !
ಕಾಕ್ರೋಚ್ ಜನತಾ ಪಕ್ಷ ವಿದೇಶಿ ಶಕ್ತಿಗಳ ಬೆಂಬಲವಿರುವ ವ್ಯವಸ್ಥೆ !