ರಾಜಸ್ಥಾನದ ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿ ಅಶೋಕ ಗೆಹಲೋಟ ಇವರ ಹಿಂದೂ ದ್ವೇಷಿ ಹೇಳಿಕೆ !

ಜಯಪುರ (ರಾಜಸ್ಥಾನ) – ದೇಶದ ವಾತಾವರಣವನ್ನು ಹಿಂದೂ ರಾಷ್ಟ್ರದ ಪರವಾಗಿ ನಿರ್ಮಾಣ ಮಾಡಿರುವುದರಿಂದಲೇ ಖಲಿಸ್ತಾನಿ ಅಮೃತಪಾಲನಿಗೆ ಖಲಿಸ್ತಾನದ ಬೇಡಿಕೆ ಮಾಡುವ ಧೈರ್ಯವಾಗಿದೆಯೆಂದು ರಾಜಸ್ಥಾನದ ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿ ಅಶೋಕ ಗೆಹಲೋಟರು ಪತ್ರಕರ್ತರೊಂದಿಗೆ ಮಾತನಾಡುವಾಗ ಹೇಳಿದರು.
(ಸೌಜನ್ಯ : Amar Ujala)
ಅವರು ತಮ್ಮ ಮಾತನ್ನು ಮುಂದುವರಿಸುತ್ತಾ, ‘ಪ್ರಧಾನಮಂತ್ರಿ ಮೋದಿ ಮತ್ತು ಸರಸಂಘ ಸಂಚಾಲಕರಾದ ಮೋಹನ ಭಾಗವತರು ಹಿಂದೂ ರಾಷ್ಟ್ರದ ಬೇಡಿಕೆಯನ್ನು ಹೇಗೆ ಮಾಡಬಲ್ಲರು?’ ಎಂದು ಅಮೃತಪಾಲ ಕೇಳುತ್ತಿದ್ದಾನೆ ಎಂದು ಹೇಳಿದರು. ಇಂದಿರಾ ಗಾಂಧಿಯವರು ಖಲಿಸ್ತಾನದ ಬೇಡಿಕೆಯನ್ನು ಒಪ್ಪಿಕೊಳ್ಳದೇ ಇರುವುದರಿಂದಲೇ ಅವರ ಹತ್ಯೆಯಾಯಿತು. ಈಗ ದೇಶದಲ್ಲಿ ಧರ್ಮದ ರಾಜಕಾರಣವನ್ನು ಮಾಡಲಾಗುತ್ತಿದೆ. ಪ್ರಧಾನಮಂತ್ರಿ ಮೋದಿಯವರು ಮಹಾತ್ಮಾ ಗಾಂಧಿಯವರ ದೇಶದಲ್ಲಿರುತ್ತಾರೆ ಎನ್ನುವ ಕಾರಣದಿಂದಲೇ ವಿದೇಶದಲ್ಲಿ ಅವರನ್ನು ಸ್ವಾಗತಿಸಲಾಗುತ್ತಿದೆ ಎಂದೂ ಮುಖ್ಯಮಂತ್ರಿ ಗೆಹಲೋಟರು ಹೇಳಿದರು. (ಇದು ಗೆಹಲೋಟರ ನವೀನ ಸಂಶೋಧನೆ- ಸಂಪಾದಕರು)
Rajasthan Chief Minister Ashok Gehlot links fugitive criminal Amritpal’s act with Hindutva, saying BJP and RSS talk about Hindu Rashtra and that’s why Amritpal is talking about Khalistan pic.twitter.com/x1w4h4U7gj
— DD News (@DDNewslive) April 1, 2023
ಸಂಪಾದಕೀಯ ನಿಲುವು
|
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath