
ಬಾಂದಾ (ಉತ್ತರ ಪ್ರದೇಶ) – ಇಲ್ಲಿನ ಹಾತಿಖಾನಾ ಅಲಿಗಂಜ್ ಪ್ರದೇಶದ ಗೋಡೌನ್ನಲ್ಲಿ ಧ್ವನಿವರ್ಧಕದಲ್ಲಿ ಹನುಮಾನ್ ಚಾಲೀಸಾ ಹಾಕಿದ್ದರಿಂದ ಮತಾಂಧ ಮುಸಲ್ಮಾನರು ಗೋಡೌನ್ಗೆ ನುಗ್ಗಿ ವಿಧ್ವಂಸ ನಡೆಸಿದ್ದಾರೆ. ಇದರೊಂದಿಗೆ ಗೋಡೌನ್ ಮಾಲೀಕ ಸಿದ್ದಾಂತ್ ತಿವಾರಿ ಇವರಿಗೂ ಥಳಿಸಿ ಜೀವ ಬೆದರಿಕೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗೋಡೌನ್ ಹೊರಗೆ ಪೊಲೀಸರನ್ನು ನೇಮಿಸಲಾಗಿದೆ. ತಿವಾರಿಯವರು, ಅವರು ಎಂದಿನಂತೆ ಗೋಡೌನ್ನಲ್ಲಿ ಬೆಳಗ್ಗೆ ಪೂಜೆ ಮುಗಿಸಿ ಹನುಮಾನ್ ಚಾಲೀಸಾ ಹಚ್ಚಿದ್ದರು. ಆಗ ಈ ಪ್ರದೇಶದ ತೌಫಿಕ್, ಶಾನು ಸೇರಿ ೨೦ ಮಂದಿ ಗೋಡೌನ್ ಗೆ ನುಗ್ಗಿ ಥಳಿಸಿದರು.
हनुमान चालीसा पढ़ने पर तौफीक व शानू सहित 20-30 उन्मादियों ने किया हमला
कहा- अगर दोबारा बजाया हनुमान चालीसा तो बोटी-बोटी काट देंगे
रमजान माह में योगी की सत्ता को मजहबी उन्मादियों की चुनौती
UP के बांदा का है मामला pic.twitter.com/mps2qI6mtW
— Sudarshan News (@SudarshanNewsTV) April 1, 2023
ಸಂಪಾದಕೀಯ ನಿಲುವುಉತ್ತರ ಪ್ರದೇಶದಲ್ಲಿ ಭಾಜಪ ಸರಕಾರವಿದ್ದಾಗ ಇಂತಹ ಘಟನೆಗಳು ನಡೆಯುತ್ತವೆ ಎಂದು ಹಿಂದೂಗಳಿಗೆ ಅಪೇಕ್ಷಿತವಿಲ್ಲ ! |
‘ಲವ್ ಜಿಹಾದ್’ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಪೊಲೀಸ್ ಇನ್ಸ್ಪೆಕ್ಟರ್ ಅಮಾನತು!
ಕಟ್ಟರವಾದಿಗಳ ಒತ್ತಡಕ್ಕೆ ಮಣಿದು ‘ಸನಾತನ ಧರ್ಮ ಸಂಕುಲ’ದ ನಿರ್ಮಾಣ ಕಾರ್ಯ ಸ್ಥಗಿತ!
‘ಸಾಹಿಲ್’ ಎಂದು ನಟಿಸಿ ಹಿಂದೂ ಯುವತಿಯನ್ನು ಜಾಲಕ್ಕೆ ಸಿಲುಕಿಸಿದ ಫಹೀಮ್; ಒತ್ತೆಯಾಳಾಗಿಟ್ಟುಕೊಂಡು ಸಾಮೂಹಿಕ ಅತ್ಯಾಚಾರ!
ಉತ್ತರ ಪ್ರದೇಶ: ಶ್ರೀ ಚಾಮುಂಡಾ ದೇವಸ್ಥಾನದ ಜಾಗದಲ್ಲಿದ್ದ ಧಾರ್ಮಿಕ ಸ್ಥಳದ ಅತಿಕ್ರಮಣ ತೆರವು!
ಸಹಾರನ್ಪುರ (ಉತ್ತರ ಪ್ರದೇಶ) : ‘ಶ್ರೀ ಗೋಗಾ ಮಢಿ’ ತೀರ್ಥಕ್ಷೇತ್ರವನ್ನು ಮನೋರಂಜನೆಯ ಕೇಂದ್ರವನ್ನಾಗಿ ಮಾಡಿದ್ದಕ್ಕೆ ವಿರೋಧ!
ಬಂಗಾಳ ಪೊಲೀಸರಿಂದ ಮಧ್ಯರಾತ್ರಿ ಅಭಿಷೇಕ ಬ್ಯಾನರ್ಜಿ ಅವರ ನಿವಾಸದ ಮೇಲೆ ದಾಳಿ