
ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಉತ್ತರ ಪ್ರದೇಶದ ೧೧ ಮತ್ತು ೧೨ ನೇ ತರಗತಿಯ ಪಠ್ಯಪುಸ್ತಕಗಳಿಂದ ಮೊಘಲರ ಇತಿಹಾಸದ ಪಾಠಗಳನ್ನು ತೆಗದು ಹಾಕಲು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯ (ಎನ್.ಸಿ.ಇ.ಆರ್.ಟಿ.) ಈ ನಿರ್ಧಾರವು ವಿವಾದವನ್ನು ಹುಟ್ಟುಹಾಕಿದೆ. ತದನಂತರ ಪಠ್ಯಪುಸ್ತಕಗಳಿಂದ ಮೊಘಲರ ಪಠ್ಯಗಳನ್ನು ತೆಗೆದುಹಾಕಿಲ್ಲ ಎಂದು ಎನ್.ಸಿ.ಇ.ಆರ್.ಟಿ.ಯ ಮುಖ್ಯಸ್ಥ ದಿನೇಶ್ ಪ್ರಸಾದ್ ಸಕ್ಲಾನಿಯವರು ಅವರು ಹೇಳಿದ್ದಾರೆ. “ಕಳೆದ ವರ್ಷ ಕರೋನಾದಿಂದಾಗಿ, ವಿದ್ಯಾರ್ಥಿಗಳ ಮೇಲೆ ಅಧ್ಯಯನದ ಹೊರೆ ಹೆಚ್ಚಾಗಿತ್ತು, ನಾವು ಅದನ್ನು ಕಡಿಮೆ ಮಾಡಿದ್ದೇವು” ಎಂದು ಸ್ಪಷ್ಟೀಕರನ ನೀಡಿದ್ದಾರೆ.
’ಎನ್.ಸಿ.ಈ.ಆರ್.ಟಿ.’ಯ ಮುಖ್ಯಸ್ಥ ತಮ್ಮ ಮಾತನ್ನು ಮುಂದುವರೆಸುತ್ತಾ, ’ರಾಷ್ಟ್ರೀಯ ಶಿಕ್ಷಣ ನೀತಿ, ೨೦೨೦’ ರ ಪ್ರಕಾರ ಶಾಲಾ ಶಿಕ್ಷಣಕ್ಕಾಗಿ ’ನ್ಯಾಶನಲ್ ಕರಿಕ್ಯುಲಂ ಫ್ರೆಮ್ ವರ್ಕ್’ ಅಂತಿಮಗೊಳಿಸಲಾಗುತ್ತಿದೆ. ಹೊಸ ನೀತಿಯ ಪ್ರಕಾರ, ಪಠ್ಯಪುಸ್ತಕಗಳನ್ನು ೨೦೨೪ ರಲ್ಲಿ ಮುದ್ರಿಸಲಾಗುವುದು ಎಂದು ಹೇಳಿದ್ದಾರೆ.
#NCERT drops texts on Gandhi, Hindu-Muslim unity, #RSS ban from class 12 textbook.https://t.co/ICdHqTa5tN
— TIMES NOW (@TimesNow) April 5, 2023
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ