
ನವ ದೆಹಲಿ – ಸರ್ವೋಚ್ಚ ನ್ಯಾಯಾಲಯವು ಕೇರಳ ಉಚ್ಚ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿದ `ಮೀಡಿಯಾ ಒನ್’ ವಾರ್ತಾವಾಹಿನಿಯ ಅರ್ಜಿಯನ್ನು ಅಂಗೀಕರಿಸಿದೆ. ಈ ವಾಹಿನಿಗೆ ಮುಂದಿನ 4 ವಾರಗಳೊಳಗೆ ಅನುಮತಿ ಪತ್ರವನ್ನು ನೀಡುವಂತೆ ಆದೇಶಿಸಿದೆ.

ಈ ಸಂದರ್ಭದಲ್ಲಿ ನ್ಯಾಯಾಲಯವು `ಸಮಾಜದ ಹಿತಕ್ಕಾಗಿ ಪ್ರಸಾರ ಮಾಧ್ಯಮಗಳ ಸ್ವಾತಂತ್ರ್ಯ ಮಹತ್ವದ್ದಾಗಿದೆ’, ಎಂದು ತನ್ನ ಅಭಿಪ್ರಾಯವನ್ನು ಮಂಡಿಸಿದೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದಿಂದ ಈ ವಾರ್ತಾವಾಹಿನಿಯ ಅನುಮತಿಯನ್ನು ರದ್ದುಗೊಳಿಸಿರುವ ಆದೇಶವನ್ನು ಉಚ್ಚ ನ್ಯಾಯಾಲಯವು ಎತ್ತಿ ಹಿಡಿದಿದೆ.
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ