ಮುಷ್ಕರ ನಿರತ ವಕೀಲರಿಗೆ ಅಲಹಾಬಾದ್ ಹೈಕೋರ್ಟ್ ಎಚ್ಚರಿಕೆ

ಪ್ರಯಾಗರಾಜ (ಉತ್ತರಪ್ರದೇಶ) – ಕಾನಪುರದಲ್ಲಿನ ವಕೀಲರು ಮಾರ್ಚ್ ೨೫ ರಿಂದ ಮುಷ್ಕರ ಆರಂಭಿಸಿ ನ್ಯಾಯಾಲಯದ ಕಾರ್ಯಕಲಾಪ ಬಹಿಷ್ಕರಿಸಿದ್ದಾರೆ. ಈ ಬಗ್ಗೆ ಅಲಹಾಬಾದ ಉಚ್ಚ ನ್ಯಾಯಾಲಯವು ನ್ಯಾಯವಾದಿಗಳಿಗೆ ಎಚ್ಚರಿಕೆ ನೀಡುತ್ತಾ, ಅವರು ಕೆಲಸಕ್ಕೆ ಹಿಂತಿರುಗದೇ ಇದ್ದಲ್ಲಿ ಅವರ ಮೇಲೆ ನ್ಯಾಯಾಲಯದ ಅವಮಾನ ಮಾಡಿರುವುದರಿಂದ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದೆ. ಇಂತಹ ಪ್ರತಿಭಟನೆಗಾಗಿ ನೇತೃತ್ವ ವಹಿಸಿರುವ ಕಾನಪುರ ಬಾರ್ ಅಸೋಸಿಯೇಷನ್ ನ ಕೆಲವು ನ್ಯಾಯವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ. ಕಾನಪುರ ಬಾರ್ ಅಸೋಸಿಯೇಷನ್ ಮತ್ತು ಲಾಯರ್ಸ್ ಅಸೋಸಿಯೇಷನ್ ಕಾನಪುರ ಇವರು ಒಂದು ಜಿಲ್ಲಾ ನ್ಯಾಯಾಧೀಶರು ನ್ಯಾಯವಾದಿಗಳ ಜೊತೆ ಮಾಡಿರುವ ಅವಮಾನಕಾರಕ ವರ್ತನೆಯಿಂದ ಮುಷ್ಕರಕ್ಕೆ ಕರೆ ನೀಡಿದ್ದರು.
🚨 Allahabad HC summons lawyer associations over Kanpur court strike pic.twitter.com/GS9zYlhxQp
— MegaNews Updates (@MegaNewsUpdates) April 7, 2023
ಉತ್ತರ ಪ್ರದೇಶ: ಶ್ರೀ ಚಾಮುಂಡಾ ದೇವಸ್ಥಾನದ ಜಾಗದಲ್ಲಿದ್ದ ಧಾರ್ಮಿಕ ಸ್ಥಳದ ಅತಿಕ್ರಮಣ ತೆರವು!
ಭಯೋತ್ಪಾದಕರ ಬೆಂಬಲಿಗರಿಗೆ ಸಿಂಧೂ ನದಿ ನೀರು ಸಿಗುವುದಿಲ್ಲ! – ರಕ್ಷಣಾ ಸಚಿವ
ಆಸ್ಪತ್ರೆಯಿಂದಲೇ ಔಷಧಗಳನ್ನು ಖರೀದಿಸುವಂತೆ ಒತ್ತಾಯಿಸಿದರೆ ಕ್ರಮ ಕೈಗೊಳ್ಳಲಾಗುವುದು! – ಮಹಾರಾಷ್ಟ್ರ
ಬಳ್ಳಾರಿ : ಹಣ ಪಡೆದು ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡುತ್ತಿರುವುದು ಪತ್ತೆ!
ಸಹಾರನ್ಪುರ (ಉತ್ತರ ಪ್ರದೇಶ) : ‘ಶ್ರೀ ಗೋಗಾ ಮಢಿ’ ತೀರ್ಥಕ್ಷೇತ್ರವನ್ನು ಮನೋರಂಜನೆಯ ಕೇಂದ್ರವನ್ನಾಗಿ ಮಾಡಿದ್ದಕ್ಕೆ ವಿರೋಧ!
ಬಂಗಾಳ ಪೊಲೀಸರಿಂದ ಮಧ್ಯರಾತ್ರಿ ಅಭಿಷೇಕ ಬ್ಯಾನರ್ಜಿ ಅವರ ನಿವಾಸದ ಮೇಲೆ ದಾಳಿ