ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ಸಂಖ್ಯೆಯಲ್ಲಿ ಇಳಿಕೆ ! – ಪೊಲೀಸ್ ಮಹಾನಿರ್ದೇಶಕರು

ಶ್ರೀನಗರ (ಜಮ್ಮು ಕಾಶ್ಮೀರ) – ಜಮ್ಮು – ಕಾಶ್ಮೀರದಲ್ಲಿ ಭಯೋತ್ಪಾದನೆ ಇನ್ನೂ ಅಂತ್ಯಗೊಂಡಿಲ್ಲವಾದರೂ, ಅದು ಮುಗಿಯುವ ಹಂತದಲ್ಲಿದೆ. ಈಗಿನ ಸ್ಥಿತಿಯಲ್ಲಿನ ಸಂಖ್ಯೆಯು ಸ್ಥಳೀಯರಾಗಿರಲಿ ಅಥವಾ ಪಾಕಿಸ್ತಾನದವರಾಗಿರಲಿ ಭಯೋತ್ಪಾದಕರ ಸಂಖ್ಯೆ ಕಡಿಮೆಯಾಗಿದೆ ಎಂದು ಜಮ್ಮು – ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ದಿಲಬಾಗ್ ಸಿಂಗ್ ಅವರು ಪತ್ರಕರ್ತರೊಂದಿಗೆ ಮಾತನಾಡುವಾಗ ತಿಳಿಸಿದ್ದಾರೆ.

ಸಂಪಾದಕೀಯ ನಿಲುವು

ಕಾಶ್ಮೀರದಲ್ಲಿ ಭಯೋತ್ಪಾದಕರ ಸಂಖ್ಯೆ ಇಳಿಕೆಯಾಗಿದೆ ಎಂದು ಹೇಳಲಾಗುತ್ತಿದ್ದರೂ ಕಾಶ್ಮೀರದಲ್ಲಿ ಹಿಂದೂಗಳು ಇನ್ನೂ ಅಸುರಕ್ಷಿತರಾಗಿದ್ದಾರೆ. ಭಾರತದ ಯಾವುದೇ ರಾಜ್ಯದಲ್ಲಿರುವ ಹಿಂದೂಗಳು ಅಲ್ಲಿಗೆ ಹೋಗಿ ವಾಸಿಸುವಂತಿಲ್ಲ, ಹೀಗೆ ಪರಿಸ್ಥಿತಿ ಇದೆ !