
ಇಸ್ಲಾಮಾಬಾದ (ಪಾಕಿಸ್ತಾನದ) – ಕಳೆದ ೩ ದಶಕಗಳಿಂದ ಭಾರತದ ವಿರುದ್ಧ ಜಿಹಾದಿ ಭಯೋತ್ಪಾದಕ ಚಟುವಟಿಕೆ ನಡೆಸುವ ಪಾಕಿಸ್ತಾನ ತನ್ನ ದೇಶದಲ್ಲಿ ಭಯೋತ್ಪಾದಕರ ವಿರುದ್ಧ ‘ಆಪರೇಷನ್ ಆಲ್ ಔಟ್’ ಪ್ರಾರಂಭಿಸುವ ಘೋಷಣೆ ಮಾಡಿದೆ. ಈ ಕಾರ್ಯಾಚರಣೆಯಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಮೇಲೆ ಕ್ರಮ ಕೈಗೊಳ್ಳಲಾಗುವುದು. ರಾಷ್ಟ್ರೀಯ ಸುರಕ್ಷಾ ಸಮಿತಿಯ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಸಭೆಯನ್ನು ಪ್ರಧಾನಮಂತ್ರಿ ಶಹಾಬಾಜ ಶರೀಫ್ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಸರಕಾರದಿಂದ ಪ್ರಕಟಿಸಿರುವ ಮನವಿಯಲ್ಲಿ, ಈ ಕಾರ್ಯಾಚರಣೆ ಹೊಸ ಉತ್ಸಾಹದಿಂದ ಮತ್ತು ನಿರ್ಧಾರದಿಂದ ಕೈಗೊಳ್ಳಲಾಗುವುದು. ಇದರಲ್ಲಿ ಜನರನ್ನು ಕೂಡ ಸೇರಿಸಿಕೊಳ್ಳಲಾಗುವುದು ಎಂದು ಹೇಳಿದೆ.
ಪಾಕಿಸ್ತಾನದಲ್ಲಿ ಜಿಹಾದಿ ಭಯೋತ್ಪಾದನೆಯ ದಾಳಿಯಲ್ಲಿ ಹೆಚ್ಚಳವಾಗಿದೆ.
ತಹರಿಕ್-ಏ-ತಾಲಿಬಾನ್ (ಟಿಟಿಪಿ) ಸಂಘಟನೆಯಿಂದ ಖೈಬರ್-ಪಖ್ಟುನಾಖ್ವಾದಲ್ಲಿ ದಾಳಿ ಆರಂಭಿಸಿದೆ. ಇಲ್ಲಿ ಕಳೆದ ೩ ತಿಂಗಳಲ್ಲಿ ಭಯೋತ್ಪಾದಕರ ದಾಳಿಯಲ್ಲಿ ೧೨೭ ಪೊಲೀಸರು ಹತರಾಗಿದ್ದಾರೆ.
ಸಂಪಾದಕೀಯ ನಿಲುವು
|
ಬಾಂಗ್ಲಾದೇಶ ಸರಕಾರವು ದೇಶವನ್ನು ‘ಹಿಂದೂ ಮುಕ್ತ’ ರಾಷ್ಟ್ರವನ್ನಾಗಿ ಮಾಡಲು ಬಯಸುವವರಿಗೆ ಸಹಾಯ ಮಾಡುತ್ತಿದೆಯೇ? – ಸಂಪಾದಕ ಸಲಾಹ್ ಉದ್ದೀನ್ ಚೌಧರಿ
ನಮಗೆ ಸ್ವತಂತ್ರ ವಿದೇಶಾಂಗ ನೀತಿಯಿಲ್ಲ; ಆದರೆ ಸಂವಾದದ ಬಾಗಿಲುಗಳನ್ನು ತೆರೆದಿಡಬೇಕು!
ಲಂಡನ್ನಲ್ಲಿ ಭಾರತೀಯ ಮೂಲದ ಯುವಕನ ಹತ್ಯೆ
ಕಟ್ಟರವಾದಿಗಳ ಒತ್ತಡಕ್ಕೆ ಮಣಿದು ‘ಸನಾತನ ಧರ್ಮ ಸಂಕುಲ’ದ ನಿರ್ಮಾಣ ಕಾರ್ಯ ಸ್ಥಗಿತ!
‘ಚಾಟ್ಜಿಪಿಟಿ’ಯಿಂದಾಗಿ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಆರೋಪ!
ಇಲಾನ್ ಮಸ್ಕ್ ವಿಶ್ವದ ಮೊದಲ ಟ್ರಿಲಿಯನೇರ್ !