ಬಂಗಾಲದಲ್ಲಿ ಶ್ರೀರಾಮನವಮಿಯಂದು ಮತಾಂಧ ಮುಸ್ಲಿಮರು ನಡೆಸಿದ ಗಲಭೆ ಪ್ರಕರಣ

ಕೋಲಕಾತಾ (ಬಂಗಾಲ) – ಬಂಗಾಲದ ಹುಗ್ಲಿಯಲ್ಲಿ ಶ್ರೀರಾಮ ನವಮಿ ವೇಳೆ ನಡೆದ ಹಿಂಸಾಚಾರದ ಬಗ್ಗೆ ತಿಳಿದುಕೊಳ್ಳಲು ತೆರಳಿದ್ದ ರಾಷ್ಟ್ರೀಯ ಮಾನವ ಹಕ್ಕುಗಳ ಸತ್ಯಶೋಧನಾ ಸಮಿತಿಯ `ಫೆಕ್ಟ್ ಫಂಡಿಂಗ್ ಕಮಿಟಿ`ಗೆ ಹಿಂದೂ ಸಂತ್ರಸ್ತರನ್ನು ಭೇಟಿಯಾಗಲು ಪೊಲೀಸರು ಅವಕಾಶ ನೀಡಲಿಲ್ಲ. ಈ ಕುರಿತು ಕಮಿಟಿಯು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸರಕಾರ ಏನನ್ನು ಮರೆಮಾಚಲು ಯತ್ನಿಸುತ್ತಿದೆ ? ಒಬ್ಬರಿಗೆ ಸಂತ್ರಸ್ತರನ್ನು ಭೇಟಿ ಮಾಡಲು ಮಾತ್ರ ಕರ್ಫ್ಯೂ ವಿಧಿಸಲಾಗುತ್ತಿದೆ ಎಂದು ಹೇಳಿದೆ.
ಕಮಿಟಿಯ ಸದಸ್ಯೆ ಭಾವನಾ ಬಜಾಜ್ ಇವರು, ‘ನಾವು ಸಂತ್ರಸ್ತರನ್ನು ಭೇಟಿ ಮಾಡಲು ಹೋದಾಗ ಪೊಲೀಸರು ತಡೆದರು. ನಾವು ಕೇವಲ ಸಂತ್ರಸ್ತರನ್ನು ಭೇಟಿಯಾಗಲು ಬಯಸಿದ್ದೇವು; ಆದರೆ ಅವರ ತನಕ ತಲುಪಲು ನಮಗೆ ಅವಕಾಶವಿರಲಿಲ್ಲ. ‘ಕಾನೂನು ಸುವ್ಯವಸ್ಥೆ ಕಾಪಾಡಲು ರಾಜ್ಯ ಸರಕಾರಕ್ಕೆ ಸಾಧ್ಯವಾಗುತ್ತಿಲ್ಲವೇ ?’, ಎಂದು ಪ್ರಶ್ನಿಸಿದರು.
A six-member team comprising civil society activists was on Saturday stopped by the police from visiting the areas affected by violence during Ram Navami celebrations at Rishra in Hooghly district of #WestBengal. | @shivsahays https://t.co/pUcuxx7XMd
— The Hindu (@the_hindu) April 8, 2023
ಸಂಪಾದಕರ ನಿಲುವುಬಂಗಾಲದಲ್ಲಿ ತೃಣಮೂಲ ಕಾಂಗ್ರೆಸ್ನ ಹಿಂದೂ ವಿರೋಧಿ ಮತ್ತು ಕಾನೂನು ವಿರೋಧಿ ಸರಕಾರ ! ಈಗಲಾದರೂ ಕೇಂದ್ರ ಸರಕಾರ ಬಂಗಾಲದಲ್ಲಿ ಹಿಂದೂಗಳ ರಕ್ಷಣೆಗಾಗಿ ರಾಷ್ಟ್ರಪತಿ ಆಳ್ವಿಕೆ ಹೇರಲೇಬೇಕು ! |
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಸ್ವದೇಶವೇ ಸರ್ವಸ್ವ !
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
ಆದಿವಾಸಿಗಳ ಮನೆ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ: ಪೊಲೀಸ್ ಮಧ್ಯಸ್ಥಿಕೆ ಬಳಿಕ ಕೆಲಸ ಪುನರಾರಂಭ
ಗಂಗಾ ನದಿಯಲ್ಲಿ ದೋಣಿಯಲ್ಲಿ ಮಾಂಸ ಮತ್ತು ಮದ್ಯದ ಪಾರ್ಟಿ ಮಾಡಿದ ಘಟನೆ: ೫ ಹಿಂದೂ ಯುವಕರ ಬಂಧನ