
ಸಿಂಗಾಪುರ – ಇಲ್ಲಿ ಭಾರತೀಯ ಮೂಲದ ಥೇವಂದ್ರನ್ ಈ ಹಿಂದೂ ವ್ಯಕ್ತಿಗೆ ಮೆಟ್ಟಲಿಂದ ತಳ್ಳಿರುವುದರಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದನು. ಈ ಪ್ರಕರಣದಲ್ಲಿ ಪೊಲೀಸರು ಮಹಮ್ಮದ್ ಅಫಜಾರಿ ಅಬ್ದುಲ್ ಇವನನ್ನು ಬಂಧಿಸಿದ್ದಾರೆ. ಅಬ್ದುಲ್ಲ ನನ್ನು ಈ ಹಿಂದೆ ಕೂಡ ಒಂದು ಅಪರಾಧ ಪ್ರಕರಣದಲ್ಲಿ ಬಂದಿಸಲಾಗಿತ್ತು. ಈಗ ಅವನು ಜೈಲಿನಿಂದ ಹೊರ ಬಂದಿದ್ದನು. ಅವನಿಗೆ ಥೇವೇಂದ್ರನ ಇವರ ಹತ್ಯೆಯ ಪ್ರಕರಣದಲ್ಲಿ ೧೦ ವರ್ಷದ ಶಿಕ್ಷೆ ಆಗುವ ಸಾಧ್ಯತೆ ಇದೆ.
ಸಂಪಾದಕೀಯ ನಿಲುವುಮತಾಂಧರು ಎಲ್ಲೇ ಇದ್ದರೂ ಅವರು ಅಪರಾಧ ಮಾಡುತ್ತಾರೆ ಮತ್ತು ಇತರ ಧರ್ಮದವರನ್ನು, ವಿಶೇಷವಾಗಿ ಹಿಂದೂಗಳನ್ನು ಗುರಿ ಮಾಡುತ್ತಾರೆ ಇದೆ ಇದರಿಂದ ತಿಳಿದು ಬರುತ್ತದೆ ! |
ಬಾಂಗ್ಲಾದೇಶ ಸರಕಾರವು ದೇಶವನ್ನು ‘ಹಿಂದೂ ಮುಕ್ತ’ ರಾಷ್ಟ್ರವನ್ನಾಗಿ ಮಾಡಲು ಬಯಸುವವರಿಗೆ ಸಹಾಯ ಮಾಡುತ್ತಿದೆಯೇ? – ಸಂಪಾದಕ ಸಲಾಹ್ ಉದ್ದೀನ್ ಚೌಧರಿ
ಲಂಡನ್ನಲ್ಲಿ ಭಾರತೀಯ ಮೂಲದ ಯುವಕನ ಹತ್ಯೆ
‘ಲವ್ ಜಿಹಾದ್’ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಪೊಲೀಸ್ ಇನ್ಸ್ಪೆಕ್ಟರ್ ಅಮಾನತು!
ಕಟ್ಟರವಾದಿಗಳ ಒತ್ತಡಕ್ಕೆ ಮಣಿದು ‘ಸನಾತನ ಧರ್ಮ ಸಂಕುಲ’ದ ನಿರ್ಮಾಣ ಕಾರ್ಯ ಸ್ಥಗಿತ!
‘ಚಾಟ್ಜಿಪಿಟಿ’ಯಿಂದಾಗಿ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಆರೋಪ!
‘ಸಾಹಿಲ್’ ಎಂದು ನಟಿಸಿ ಹಿಂದೂ ಯುವತಿಯನ್ನು ಜಾಲಕ್ಕೆ ಸಿಲುಕಿಸಿದ ಫಹೀಮ್; ಒತ್ತೆಯಾಳಾಗಿಟ್ಟುಕೊಂಡು ಸಾಮೂಹಿಕ ಅತ್ಯಾಚಾರ!