
ಬೆಂಗಳೂರು – ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಎಪ್ರಿಲ್ 9 ರಂದು ರಾಜ್ಯದ ಬಂಡೀಪುರ ಅಭಯಾರಣ್ಯಕ್ಕೆ ಭೇಟಿ ನೀಡಿದರು. ಹಾಗೆಯೇ `ಟೈಗರ ಯೋಜನೆ’ಗೆ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಅವರು ದೇಶದಲ್ಲಿರುವ ಹೊಸ ಹುಲಿ ಗಣತಿಯನ್ನು ಘೋಷಿಸಿದರು. ಈ ಗಣತಿಯನುಸಾರ ದೇಶದಲ್ಲಿ 3 ಸಾವಿರ 167 ಹುಲಿಗಳಿವೆ. ಪ್ರಧಾನಮಂತ್ರಿ ಮೋದಿಯವರು ಬಳಿಕ ತಮಿಳುನಾಡಿನ ಗಡಿಯಂಚಿನಲ್ಲಿರುವ ಮುದುಮಲೈ ನ್ಯಾಶನಲ್ ಪಾರ್ಕಿಗೆ ಭೇಟಿ ನೀಡಿದರು. ಮತ್ತು ಇಲ್ಲಿಯ ತೆಪ್ಪಕಾಡು ಎಲಿಫೆಂಟ್ ಕ್ಯಾಂಪಿಗೂ ಅವರು ಭೇಟಿ ನೀಡಿದರು.
ನಾಡಿನ ಬಂಡಿಪುರ ಮತ್ತು ಮುದುಮಲೈ ಹುಲಿ ಸಂರಕ್ಷಿತ ಪ್ರದೇಶಗಳತ್ತ ತೆರಳಿರುವ ಪ್ರಧಾನಿ ಶ್ರೀ @narendramodi ಅವರು ಸಫಾರಿ ಮೂಲಕ ಹುಲಿಗಳನ್ನು ವೀಕ್ಷಿಸಿ, ತೆಪ್ಪಕಾಡು ಆನೆ ಶಿಬಿರದಲ್ಲಿ ಮಾವುತರು ಹಾಗೂ ಕಾವಾಡಿಗರೊಂದಿಗೆ ಸಂವಾದ ನಡೆಸಲಿದ್ದಾರೆ.#BJPYeBharavase #TigerInKarnataka pic.twitter.com/GNStLQTn2L
— Vijayendra Yeddyurappa (@BYVijayendra) April 9, 2023
(ಸೌಜನ್ಯ : Tv9 Kannada)
ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲು!
ಮಾವ ಅತ್ಯಾಚಾರ ಮಾಡಿದ್ದಾನೆಂದು ಹೇಳಿದ ಕೂಡಲೇ ಪತ್ನಿಗೆ ತಲಾಖ್ ನೀಡಿದ ಪತಿ ರೆಹಾನ್ !
ರಾಜ್ಯದಲ್ಲಿ ಕಾಂಗ್ರೆಸ್ನಿಂದ ಭಾಜಪದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿರುದ್ಧ ಪೊಲೀಸರಲ್ಲಿ ದೂರು
ನ್ಯಾಯಾಧೀಶರ ಮಾನಹಾನಿ ಮಾಡಲು ಸಾಮಾಜಿಕ ಮಾಧ್ಯಮಗಳನ್ನು ಬಳಸುವಂತಿಲ್ಲ! – ದೆಹಲಿ ಹೈಕೋರ್ಟ್
ಮತಾಂತರವನ್ನು ತಡೆಯಲು ಉತ್ತರ ಪ್ರದೇಶದ ವಿಶ್ವವಿದ್ಯಾಲಯಗಳಲ್ಲಿ ‘ಕಟ್ಟರವಾದ ವಿರೋಧಿ ಘಟಕ’ ಸ್ಥಾಪನೆ!
ಶೂಟರ್ ಜಸ್ಪಾಲ್ ರಾಣಾ ಅವರ 49ನೇ ವಯಸ್ಸಿನಲ್ಲಿ ನಿಧನ