ಆಕ್ರೋಶಗೊಂಡ ನಾಗರಿಕರಿಂದ ಪ್ರತಿಭಟನೆ

ಕನ್ಯಾಕುಮಾರಿ (ತಮಿಳುನಾಡು) – ಇಲ್ಲಿನ ಛತ್ರಪತಿ ಶಿವಾಜಿ ಮಹಾರಾಜರ ಪುತ್ತಳಿಯನ್ನು ಅಪರಿಚಿತ ವ್ಯಕ್ತಿಗಳು ಧ್ವಂಸಗೊಳಿಸಿದ್ದಾರೆ. ಏಪ್ರಿಲ್ ೯ ರ ರಾತ್ರಿ ಈ ವಿಧ್ವಂಸಕ ಕೃತ್ಯವನ್ನು ನಡೆಸಲಾಯಿತು. ನಂತರ ಆಕ್ರೋಶಗೊಂಡ ನಾಗರಿಕರು ಪ್ರತಿಭಟನೆ ನಡೆಸಿದರು. ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.
ಕನ್ಯಾಕುಮಾರಿಯಲ್ಲಿನ ಪೊಲೀಸ್ ಅಧೀಕ್ಷಕ ಹರಿ ಕೃಷ್ಣ ಪ್ರಸಾದ ಇವರು, ಪುತ್ತಳಿಯನ್ನು ಧ್ವಂಸ ಮಾಡಲಾಗಿದೆಯೇ ಅಥವಾ ಇಲ್ಲವೇ ಎಂಬುದು ನಮಗೆ ತಿಳಿದಿಲ್ಲ ಎಂದು ಹೇಳಿದ್ದಾರೆ. ಪುತ್ತಳಿಗೆ ಸ್ವಲ್ಪ ಹಾನಿಯಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಒಂದು ತಂಡ ರಚಿಸಿದ್ದೇವೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರು ಜಾಗೃತರಾಗುವಂತೆ ಸೂಚಿಸಲಾಗಿದೆ ಎಂದು ಹೇಳಿದರು.
Tamil Nadu: Chhatrapati Shivaji Maharaj’s statue vandalised by miscreants in Kanyakumari #chhatrapati #shivajimaharaj #Kanyakumari #TamilNadu https://t.co/Qrjigm4C4q
— Organiser Weekly (@eOrganiser) April 10, 2023
ಸಂಪಾದಕೀಯ ನಿಲುವುಇಂತಹ ಘಟನೆಗಳು ಪೊಲೀಸರಿಗೆ ನಾಚಿಕೆಗೇಡಿನ ಸಂಗತಿ ! |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಬೆಂಗಳೂರಿನಲ್ಲಿ ಕಸ ಆಯುವ ಸೈಬುಲ್ನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ!
ಗುಜರಾತ್ನಲ್ಲಿ ನುಸುಳುಕೋರರ ವಿರುದ್ಧ ‘ಆಪರೇಷನ್ ಡೆಲ್ಟಾ ಹಂಟ್’: 2 ದಿನಗಳಲ್ಲಿ 501 ಬಾಂಗ್ಲಾದೇಶಿ ನಾಗರಿಕರ ಬಂಧನ !
ಕಾಶ್ಮೀರಿ ಯುವಕನನ್ನು ‘ಹನಿ ಟ್ರ್ಯಾಪ್’ನಲ್ಲಿ ಸಿಲುಕಿಸಿ ಆತನಿಂದ ಗೌಪ್ಯ ಮಾಹಿತಿ ಪಡೆಯುವ ಪಾಕಿಸ್ತಾನದ ಸಂಚು ವಿಫಲ ! : Pakistani HoneyTrap Failed