
ನವ ದೆಹಲಿ – ರಾಹುಲ್ ಗಾಂಧಿ ಮತ್ತು ಗಾಂಧಿ ಕುಟುಂಬ ಅನಗತ್ಯ ವಿದೇಶಿ ಉದ್ಯಮಿಗಳೊಂದಿಗೆ ಸಂಪರ್ಕ ಹೊಂದಿದ್ದಾರೆ. ನಾನು ಇದರ ೧೦ ಉದಾಹರಣೆಗಳನ್ನು ನೀಡಬಲ್ಲೆ. ವಿದೇಶದಲ್ಲಿ ಯಾರನ್ನು ಭೇಟಿ ಮಾಡಲು ಹೋಗುತ್ತಾರೆ ಎಂಬುದು ನಮಗೆ ಗೊತ್ತಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಹಿನ್ನೆಲೆಯಲ್ಲಿ ಕಾಂಗ್ರೆಸ್ ನ ಮಾಜಿ ನಾಯಕ ಗುಲಾಂ ನಬಿ ಆಜಾದ್ ಪ್ರತಿಕ್ರಿಯಿಸಿದ್ದಾರೆ. ಕೈಗಾರಿಕೋದ್ಯಮಿ ಗೌತಮ್ ಅದಾನಿ ಅವರಿಗೆ ಸಹಾಯ ಮಾಡಿದ್ದಕ್ಕಾಗಿ ಕಾಂಗ್ರೆಸ್ ತೊರೆದ ಗುಲಾಂ ನಬಿ ಆಜಾದ್ ಸೇರಿದಂತೆ ೫ ನಾಯಕರನ್ನು ರಾಹುಲ್ ಗಾಂಧಿ ಗುರಿಯಾಗಿಸಿದ್ದಾರೆ. ಆಜಾದ್ ಮೇಲಿನ ಹೇಳಿಕೆಯನ್ನು ನೀಡುವ ಮೂಲಕ ಪ್ರತಿಕ್ರಿಯಿಸಿದರು.
अवांछित कारोबारियों से हैं राहुल के रिश्ते, मिलने जाते हैं विदेश: आजाद#GhulamNabiAzad #RahulGhandi https://t.co/V1vKMALn2S
— Hindustan (@Live_Hindustan) April 10, 2023
ಆಝಾದ್ ತಮ್ಮ ಮಾತನ್ನು ಮುಂದುವರೆಸುತ್ತಾ, ‘ಭಾರತ್ ಜೋಡೋ’ ಪ್ರವಾಸದ ನಂತರ ರಾಹುಲ್ ಗಾಂಧಿಯವರ ಪ್ರಭಾವ ಹೆಚ್ಚಾಯಿತು ಎಂದು ಹಲವರು ಹೇಳುತ್ತಾರೆ; ಆದರೆ ನಾನು ಹಾಗೆ ಅನಿಸುವುದಿಲ್ಲ; ಏಕೆಂದರೆ ರಾಹುಲ್ ಗಾಂಧಿ ಸೂರತ್ ನ್ಯಾಯಾಲಯಕ್ಕೆ ಹೋದಾಗ ಅವರ ಜೊತೆ ಯಾವುದೇ ಯುವಕ ಅಥವಾ ರೈತ ಇರಲಿಲ್ಲ ಎಂದು ಆಜಾದ್ ಅವರು ಹೇಳಿದರು.
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ