ಮಶೀದಿ ಹತ್ತಿರದ ಮೇಲ್ಛಾವಣಿಯಿಂದ ಕಲ್ಲು ತೂರಾಟ

ಇಟಾವಾ (ಉತ್ತರಪ್ರದೇಶ) – ಇಟಾವಾದಲ್ಲಿ ಕ್ರಿಕೇಟ್ ನಿಂದಾಗಿ ಎರಡು ಗುಂಪುಗಳ ನಡುವೆ ವಿವಾದ ನಡೆದು ಎರಡೂ ಕಡೆಯವರಿಂದ ತೀವ್ರವಾಗಿ ಕಲ್ಲು ತೂರಾಟ ನಡೆಯಿತು. ಈ ಸಂದರ್ಭದಲ್ಲಿ ಕೆಲವು ಮತಾಂಧರು ಮಶೀದಿಯ ಹತ್ತಿರದ ಮೇಲ್ಛಾವಣಿಯಿಂದ ಕಲ್ಲುತೂರಾಟ ಮಾಡುತ್ತಿರುವುದು ಕಂಡು ಬಂದಿತು. ಈ ಕಲ್ಲು ತೂರಾಟದಲ್ಲಿ ಮೂವರು ಗಾಯಗೊಂಡರು. ಇದರ ಮಾಹಿತಿ ಸಿಗುತ್ತಲೇ ಪೊಲೀಸರು ಘಟನಾಸ್ಥಳಕ್ಕೆ ಧಾವಿಸಿದರು. ಈ ಸಂಪೂರ್ಣ ಘಟನೆಯ ವಿಡಿಯೋ ಪೊಲೀಸರಿಗೆ ಸಿಕ್ಕಿದೆ.
ಎಪ್ರಿಲ್ 9 ರಂದು ಕೆಲವು ಯುವಕರು ಕಟರಾ ಸಮಶೇರ ಖಾನ ಪ್ರದೇಶವನ್ನು ತಲುಪಿದರು. ಈ ಯುವಕರು ಅಲ್ಲಿರುವ ಅಂಗಡಿಗಳ ಮೇಲೆ ಕಲ್ಲು ತೂರಾಟ ಮಾಡಿದರು. ಮತ್ತು ಗುಂಡು ಹಾರಿಸಲು ಪ್ರಾರಂಭಿಸಿದರು. ಗುಂಡು ಹಾರಿಸಿದ ಬಳಿಕ ಯುವಕರು ಅಲ್ಲಿಂದ ಓಟ ಕಿತ್ತರು. ಸುಮಾರು ಎರಡು ಗಂಟೆಯ ಬಳಿಕ ಆ ಯುವಕರು ಪುನಃ ಅಲ್ಲಿಗೆ ಬಂದರು. ಅವರು ಪುನಃ ಕಲ್ಲು ಎಸೆಯುವುದು ಮತ್ತು ಗುಂಡು ಹಾರಿಸಿದರು. ಈ ಪ್ರಕರಣದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸಂಪಾದಕೀಯ ನಿಲುವುಮೇಲ್ಛಾವಣಿಯ ಮೇಲೆ ಈ ರೀತಿ ಕಲ್ಲುಗಳನ್ನು ಯಾರು ಮತ್ತು ಏಕೆ ಸಂಗ್ರಹಿಸಿಟ್ಟುಕೊಂಡಿದ್ದರು ? ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸಿ ಸತ್ಯವನ್ನು ಜನತೆಯೆದುರಿಗೆ ಬಹಿರಂಗಪಡಿಸಬೇಕು ! |
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !
ಸ್ವಂತ ಪಕ್ಷ ಸ್ಥಾಪಿಸಲು ಮುಂದಾದ ಭಾಜಪ ತಮಿಳುನಾಡಿನ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ!
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ