|

ಸೋನಿಪತ (ಹರಿಯಾಣಾ) – ಇಲ್ಲಿಯ ಸಾಂದಲ ಕಲಾಂ ಗ್ರಾಮದಲ್ಲಿ ಎಪ್ರಿಲ್ 9 ರಂದು ರಾತ್ರಿ ಗುಂಪೊಂದು ಮಸೀದಿಯ ಮೇಲೆ ದಾಳಿ ನಡೆಸಿ, ಅಲ್ಲಿ ನಮಾಜ ಮಾಡುವವರ ಮೇಲೆ ಹಲ್ಲೆ ಮಾಡಿದೆ. ಅದರಲ್ಲಿ 10 ಜನರು ಗಾಯಗೊಂಡಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ದಾಳಿಯ ಪ್ರಕರಣದಲ್ಲಿ ಪೊಲೀಸರು ಕೆಲವು ಜನರನ್ನು ಬಂಧಿಸಿದ್ದಾರೆ. ಈ ದಾಳಿ ನಮಾಜನಿಂದಾಗಿ ನಡೆದಿದೆಯೆಂದು ಹೇಳಲಾಗುತ್ತಿದೆ. ಸಧ್ಯಕ್ಕೆ ಇಲ್ಲಿ ಬಿಗುವಿನ ವಾತಾವರಣಇದೆ, ಪೊಲೀಸ ಬಂದೋಬಸ್ತ ನಿಯೋಜಿಸಲಾಗಿದೆ. ಈ ಹಿಂದೆ ಮಾರ್ಚ 30 ರಂದು ಕೆಲವು ಯುವಕರು ಮಸೀದಿಗೆ ನುಗ್ಗಿ ಕೇಸರಿ ಧ್ವಜವನ್ನು ಹಾರಿಸಿದ್ದರು. ಈ ಪ್ರಕರಣದಲ್ಲಿ 5 ಜನರನ್ನು ಬಂಧಿಸಲಾಗಿತ್ತು.
Tension prevailed at Sandal Kalan village in #Haryana’s Sonepat district, a day after a mob of 20 armed men allegedly attacked people offering prayers and vandalised a mosquehttps://t.co/VtsVDKKuqO
— HT Punjab (@HTPunjab) April 10, 2023
ಪೊಲೀಸ ಆಯುಕ್ತರಾಗಿರುವ ಸತೀಶ ಬಾಲನ ಇವರು ಮಾತನಾಡುತ್ತಾ, ಗ್ರಾಮದ ಕೆಲವು ಜನರು ಮಸೀದಿಗೆ ನುಗ್ಗಿ ನಮಾಜ ಮಾಡುತ್ತಿದ್ದವರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಅವರಲ್ಲಿ ಯಾವುದೇ ವೈಮನಸ್ಸು ಇರಲಿಲ್ಲ. ಪೊಲೀಸರು 16 ಯುವಕರನ್ನು ವಶಕ್ಕೆ ಪಡೆದಿದ್ದು, ಅವರ ವಿಚಾರಣೆ ಮುಂದುವರಿದಿದೆ. ಭವಿಷ್ಯದಲ್ಲಿ ಕಾರಣವಿಲ್ಲದೆ ಧಾರ್ಮಿಕ ಸ್ಥಳಕ್ಕೆ ನುಗ್ಗಿ ಈ ರೀತಿ ಗಲಭೆ ನಡೆಸಿದರೆ, ಸಂಬಂಧಿಸಿದವರ ಮೇಲೆ ಕಠಿಣ ಕ್ರಮ ಕೈಕೊಳ್ಳಲಾಗುವುದು ಎಂದು ಹೇಳಿದರು.
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಇರಾನ್ನ ಕ್ಷಿಪಣಿ ಸಾಮರ್ಥ್ಯಕ್ಕೆ ಭಾರಿ ಪ್ರಮಾಣದ ಹಾನಿ! – ಡೊನಾಲ್ಡ್ ಟ್ರಂಪ್