|

ಸೋನಿಪತ (ಹರಿಯಾಣಾ) – ಇಲ್ಲಿಯ ಸಾಂದಲ ಕಲಾಂ ಗ್ರಾಮದಲ್ಲಿ ಎಪ್ರಿಲ್ 9 ರಂದು ರಾತ್ರಿ ಗುಂಪೊಂದು ಮಸೀದಿಯ ಮೇಲೆ ದಾಳಿ ನಡೆಸಿ, ಅಲ್ಲಿ ನಮಾಜ ಮಾಡುವವರ ಮೇಲೆ ಹಲ್ಲೆ ಮಾಡಿದೆ. ಅದರಲ್ಲಿ 10 ಜನರು ಗಾಯಗೊಂಡಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ದಾಳಿಯ ಪ್ರಕರಣದಲ್ಲಿ ಪೊಲೀಸರು ಕೆಲವು ಜನರನ್ನು ಬಂಧಿಸಿದ್ದಾರೆ. ಈ ದಾಳಿ ನಮಾಜನಿಂದಾಗಿ ನಡೆದಿದೆಯೆಂದು ಹೇಳಲಾಗುತ್ತಿದೆ. ಸಧ್ಯಕ್ಕೆ ಇಲ್ಲಿ ಬಿಗುವಿನ ವಾತಾವರಣಇದೆ, ಪೊಲೀಸ ಬಂದೋಬಸ್ತ ನಿಯೋಜಿಸಲಾಗಿದೆ. ಈ ಹಿಂದೆ ಮಾರ್ಚ 30 ರಂದು ಕೆಲವು ಯುವಕರು ಮಸೀದಿಗೆ ನುಗ್ಗಿ ಕೇಸರಿ ಧ್ವಜವನ್ನು ಹಾರಿಸಿದ್ದರು. ಈ ಪ್ರಕರಣದಲ್ಲಿ 5 ಜನರನ್ನು ಬಂಧಿಸಲಾಗಿತ್ತು.
Tension prevailed at Sandal Kalan village in #Haryana’s Sonepat district, a day after a mob of 20 armed men allegedly attacked people offering prayers and vandalised a mosquehttps://t.co/VtsVDKKuqO
— HT Punjab (@HTPunjab) April 10, 2023
ಪೊಲೀಸ ಆಯುಕ್ತರಾಗಿರುವ ಸತೀಶ ಬಾಲನ ಇವರು ಮಾತನಾಡುತ್ತಾ, ಗ್ರಾಮದ ಕೆಲವು ಜನರು ಮಸೀದಿಗೆ ನುಗ್ಗಿ ನಮಾಜ ಮಾಡುತ್ತಿದ್ದವರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಅವರಲ್ಲಿ ಯಾವುದೇ ವೈಮನಸ್ಸು ಇರಲಿಲ್ಲ. ಪೊಲೀಸರು 16 ಯುವಕರನ್ನು ವಶಕ್ಕೆ ಪಡೆದಿದ್ದು, ಅವರ ವಿಚಾರಣೆ ಮುಂದುವರಿದಿದೆ. ಭವಿಷ್ಯದಲ್ಲಿ ಕಾರಣವಿಲ್ಲದೆ ಧಾರ್ಮಿಕ ಸ್ಥಳಕ್ಕೆ ನುಗ್ಗಿ ಈ ರೀತಿ ಗಲಭೆ ನಡೆಸಿದರೆ, ಸಂಬಂಧಿಸಿದವರ ಮೇಲೆ ಕಠಿಣ ಕ್ರಮ ಕೈಕೊಳ್ಳಲಾಗುವುದು ಎಂದು ಹೇಳಿದರು.
‘ಝುಕತಿ ಹೆ ದುನಿಯಾ, ಝುಕಾನೆ ವಾಲಾ ಚಾಹಿಯೆ’ (‘ಪ್ರಪಂಚ ಬಗ್ಗುತ್ತದೆ, ಬಗ್ಗಿಸುವವನು ಬೇಕು ಅಷ್ಟೇ!’) – ಅಭಿಜಿತ್ ದೀಪಕೆ
ಪೋಷಕರು ಮತ್ತು ಹಿರಿಯರು ಇಂದಿನ ಯುವ ಪೀಳಿಗೆಯೊಂದಿಗೆ ಸಂವಾದ ನಡೆಸಬೇಕು! – ಪ.ಪೂ. ಸರಸಂಘಚಾಲಕ ಡಾ. ಮೋಹನ್ ಜಿ ಭಾಗವತ್
ಸರಕಾರದೊಂದಿಗೆ ರಾಜಿ ಮಾಡಿಕೊಳ್ಳಬೇಕಿದ್ದರೆ, ೨೬ ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸುವ ಅಗತ್ಯವಿರಲಿಲ್ಲ! – Sonam Wangchuk
ನ್ಯಾಯಾಲಯವೆಂದರೆ ೨೪ ಗಂಟೆಗಳ ಕಾಲ ನಡೆಯುವ ಮನರಂಜನಾ ವಾಹಿನಿಯಲ್ಲ ! – Supreme Court
ಮುಖ್ಯ ಆರೋಪಿ ಬ್ರಿಜೇಂದ್ರ ಗುಪ್ತನನ್ನು ಬಿಹಾರದಿಂದ ಬಂಧಿಸಿದ ಪೊಲೀಸರು!
‘ಅರಾಮ್ ಕೊ’ ಎಂಬ ವಿಶ್ವದ ಅತಿ ದೊಡ್ಡ ತೈಲ ಸಂಸ್ಥೆಯ ಮೇಲೆ ದಾಳಿ