|

ಜಯಪುರ (ರಾಜಸ್ಥಾನ) – ರಾಜಸ್ಥಾನದ ಕಾಂಗ್ರೆಸ್ ಸರಕಾರವನ್ನು ಕಾಂಗ್ರೆಸ್ಸಿನ ಮುಖಂಡರಾಗಿರುವ ಸಚಿನ ಪೈಲಟ್ ಇವರು ಟೀಕಿಸಿದ್ದಾರೆ. ಸರಕಾರ ಭ್ರಷ್ಟಾಚಾರಿಗಳ ಮೇಲೆ ಕ್ರಮ ಕೈಕೊಳ್ಳುತ್ತಿಲ್ಲವೆಂದು ಆರೋಪಿಸುತ್ತಾ, ಅವರು ಎಪ್ರಿಲ್ 11 ರಂದು ಒಂದು ದಿನದ ಉಪವಾಸ ಮಾಡುವುದಾಗಿ ಘೋಷಿಸಿದರು.
Gehlot vs Pilot: गहलोत-पायलट जंग से फिर मुश्किल में आलाकमान, जानें CM पद के घमासान से लेकर अब तक क्या-क्या हुआ#AshokGehlot#SachinPilot#RajasthanPoliticshttps://t.co/t6ibbJf9Aw
— Amar Ujala (@AmarUjalaNews) April 10, 2023
ಸಚಿನ ಪೈಲಟ್ ಇವರು ಮುಖ್ಯಮಂತ್ರಿ ಅಶೋಕ ಗೆಹ್ಲೋತ್ ಇವರನ್ನು, ಭಾಜಪದೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದು, ಅವರು ಭಾಜಪ ಮುಖಂಡರು ಮತ್ತು ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆಯವರನ್ನು ಭ್ರಷ್ಟಾಚಾರದ ಪ್ರಕರಣದಲ್ಲಿ ರಕ್ಷಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಭಾಜಪ ಮಾಡಿರುವ ಹಗರಣಗಳನ್ನು ಗೆಹ್ಲೋತ್ ಸರಕಾರ ಮುಚ್ಚಿಡುತ್ತಿದೆಯೆಂದು ಹೇಳಿದರು.
ಸಂಪಾದಕೀಯ ನಿಲುವುಕಾಂಗ್ರೆಸ್ ಸರಕಾರ ಭ್ರಷ್ಟಾಚಾರಿಗಳನ್ನು ಯಾವಾಗಲೂ ರಕ್ಷಿಸುತ್ತಿದೆ, ಬೊಫೋರ್ಸ, 2-ಜಿ, ಕಲ್ಲಿದ್ದಲು, ರಾಷ್ಟ್ರಕುಲ, ಆದರ್ಶ ಮುಂತಾದ ಅನೇಕ ಹಗರಣ ಕಂಡು ಬಂದಿದೆ. ಈ ವಿಷಯದಲ್ಲಿ ಸಚಿನ ಪೈಲಟ್ ಮತ್ತು ಇತರೆ ಕಾಂಗ್ರೆಸ್ಸಿಗರು ಎಂದಿಗೂ ಬಾಯಿ ಬಿಡುವುದಿಲ್ಲ ! |
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ