ಫಲಕದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಇವರ ಛಾಯಾಚಿತ್ರಗಳು ಇರಲಿಲ್ಲ !

ಜೈಪುರ (ರಾಜಸ್ಥಾನ) – ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನ ನಾಯಕ ಸಚಿನ್ ಪಾಯಲಟ್ ಇವರು ರಾಜ್ಯದಲ್ಲಿನ ಅವರ ಪಕ್ಷದ ಸರಕಾರದ ವಿರುದ್ಧ ಹುತಾತ್ಮ ಸ್ಮಾರಕದ ಹತ್ತಿರ ಮೌನ ಆಚರಿಸುತ್ತಾ ಪ್ರತಿಭಟನೆ ನಡೆಸಿದರು. ಸರಕಾರದಿಂದ ಭ್ರಷ್ಟಾಚಾರಿಗಳ ಮೇಲೆ ಕ್ರಮ ಕೈಗೊಳ್ಳದಿರುವುದು ಮತ್ತು ಭಾಜಪದ ಭ್ರಷ್ಟಾಚಾರಿ ನಾಯಕರನ್ನು ರಕ್ಷಿಸುತ್ತಿದ್ದಾರೆಂದು ಆರೋಪ ಮಾಡಿದ್ದಾರೆ.
#BREAKING | Priyanka Vadra speaks to Sachin Pilot as he holds protest against Ashok Gehlot Govt in Rajasthan
Watch non-stop coverage and all leads on Republic, tune in now – https://t.co/MDhtHZYf76#Rajasthan #SachinPilot #AhsokGehlot #Congress #RahulGandhi pic.twitter.com/pUwGlBnqBy
— Republic (@republic) April 11, 2023
ಈ ಸ್ಥಳದಲ್ಲಿ ಹಾಕಲಾಗಿರುವ ಫಲಕದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅಥವಾ ಕಾಂಗ್ರೆಸ್ಸಿನ ಯಾವುದೇ ನಾಯಕರ ಛಾಯಾಚಿತ್ರಗಳು ಇರಲಿಲ್ಲ. ಪ್ರತಿಭಟನಾ ಸ್ಥಳದಲ್ಲಿ ಪಾಯಲಟ್ ಇವರ ಬೆಂಬಲಿರು ದೇಶ ಭಕ್ತಿ ಹಾಡಿಗೆ ಕುಣಿಯುತ್ತಾ ಪಾಯಲಟ್ ಇವರನ್ನು ಬೆಂಬಲಿಸಿ ಘೋಷಣೆ ನೀಡುತ್ತಿದ್ದರು.
(ಸೌಜನ್ಯ : First India News)
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ