
ಬೆಂಗಳೂರು : ಹಿಂದೂತ್ವನಿಷ್ಠ ಸಂಘಟನೆಯ ಕಾರ್ಯಕರ್ತ ರುದ್ರೇಶ್ ಅವರ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಗೌಸ್ ನಯಾಜಿ (೪೧ ವರ್ಷ) ಇವನ ಬಗ್ಗೆ ಮಾಹಿತಿ ನೀಡುವವರಿಗೆ ೫ ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ರಾಷ್ಟ್ರೀಯ ತನಿಖಾ ದಳ (ಎನ್.ಐ.ಎ) ಯು ಘೋಷಿಸಿದೆ.
೧. ಅಕ್ಟೋಬರ್ ೧೬, ೨೦೧೬ ರಂದು ಬೆಳಗ್ಗೆ ೯ ಗಂಟೆಗೆ ಶಿವಾಜಿನಗರದ ಶ್ರೀನಿವಾಸ್ ಮೆಡಿಕಲ್ ಸ್ಟೋರ್ ಎದುರು ಸ್ನೇಹಿತರ ಜೊತೆ ನಿಂತಿದ್ದ ರುದ್ರೇಶ್ ಅವರನ್ನು ಇಬ್ಬರು ಬೈಕ್ ನಲ್ಲಿ ಬಂದ ಜಿಹಾದಿಗಳು ಮಾರಕಾಯುಧಗಳಿಂದ ಇರಿದು ಹತ್ಯೆ ಮಾಡಿದ್ದರು.
೨. ಎನ್.ಐ.ಎ. ಯ ಅಧಿಕಾರಿಗಳು ಈ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಗೌಸ್ ನಯಾಜಿಗಾಗಿ ಅನೇಕ ವರ್ಷಗಳಿಂದ ಹುಡುಕುತ್ತಿದ್ದಾರೆ; ಆದರೆ ಇನ್ನೂ ಯಾವುದೇ ಸುಳಿವು ಸಿಕ್ಕಿಲ್ಲ.

೩. ನಯಾಜಿ ಈತನು ನಿಷೇಧಿತ ಪಿ.ಎಫ್.ಐ ಈ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಎಂದು ತಿಳಿದುಬಂದಿದೆ. ಪ್ರಕರಣದಲ್ಲಿ ಭಾಗಿಯಾದ ಇತರ ಆರೋಪಿಗಳನ್ನು ಜೈಲಿನಲ್ಲಿಡಲಾಗಿದೆ. ನಯಾಜಿ ಹಿಂದೂಗಳ ಮೇಲಿನ ದಾಳಿಯ ಹಲವು ಘಟನೆಗಳಲ್ಲಿ ಭಾಗಿಯಾಗಿರುವ ಸಂದೇಹ ಇದೆ.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !