
ಬೆಂಗಳೂರು : ಹಿಂದೂತ್ವನಿಷ್ಠ ಸಂಘಟನೆಯ ಕಾರ್ಯಕರ್ತ ರುದ್ರೇಶ್ ಅವರ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಗೌಸ್ ನಯಾಜಿ (೪೧ ವರ್ಷ) ಇವನ ಬಗ್ಗೆ ಮಾಹಿತಿ ನೀಡುವವರಿಗೆ ೫ ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ರಾಷ್ಟ್ರೀಯ ತನಿಖಾ ದಳ (ಎನ್.ಐ.ಎ) ಯು ಘೋಷಿಸಿದೆ.
೧. ಅಕ್ಟೋಬರ್ ೧೬, ೨೦೧೬ ರಂದು ಬೆಳಗ್ಗೆ ೯ ಗಂಟೆಗೆ ಶಿವಾಜಿನಗರದ ಶ್ರೀನಿವಾಸ್ ಮೆಡಿಕಲ್ ಸ್ಟೋರ್ ಎದುರು ಸ್ನೇಹಿತರ ಜೊತೆ ನಿಂತಿದ್ದ ರುದ್ರೇಶ್ ಅವರನ್ನು ಇಬ್ಬರು ಬೈಕ್ ನಲ್ಲಿ ಬಂದ ಜಿಹಾದಿಗಳು ಮಾರಕಾಯುಧಗಳಿಂದ ಇರಿದು ಹತ್ಯೆ ಮಾಡಿದ್ದರು.
೨. ಎನ್.ಐ.ಎ. ಯ ಅಧಿಕಾರಿಗಳು ಈ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಗೌಸ್ ನಯಾಜಿಗಾಗಿ ಅನೇಕ ವರ್ಷಗಳಿಂದ ಹುಡುಕುತ್ತಿದ್ದಾರೆ; ಆದರೆ ಇನ್ನೂ ಯಾವುದೇ ಸುಳಿವು ಸಿಕ್ಕಿಲ್ಲ.

೩. ನಯಾಜಿ ಈತನು ನಿಷೇಧಿತ ಪಿ.ಎಫ್.ಐ ಈ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಎಂದು ತಿಳಿದುಬಂದಿದೆ. ಪ್ರಕರಣದಲ್ಲಿ ಭಾಗಿಯಾದ ಇತರ ಆರೋಪಿಗಳನ್ನು ಜೈಲಿನಲ್ಲಿಡಲಾಗಿದೆ. ನಯಾಜಿ ಹಿಂದೂಗಳ ಮೇಲಿನ ದಾಳಿಯ ಹಲವು ಘಟನೆಗಳಲ್ಲಿ ಭಾಗಿಯಾಗಿರುವ ಸಂದೇಹ ಇದೆ.
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!