
ಬೆಂಗಳೂರು – ವಿಧಾನಸಭೆಯ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ಸಿನ ಅಬ್ಯರ್ಥಿಗಳ ಪಟ್ಟಿ ಘೋಷಿಸಲಾಗಿದೆ. ಮೂರನೇ ಹಂತದ ಬಿಡುಗಡೆಯಾಗುವ ಪಟ್ಟಿಯಲ್ಲಿ ಪುಲಕೇಶಿನಗರ ವಿಧಾನಸಭಾ ಮತದಾರ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಇವರಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಾಗಿ ಆಯ್ಕೆಯಾಗಲು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಅವರ ಬೆಂಬಲಿಗರು ದೇವಸ್ಥಾನ ಮತ್ತು ಮಂದಿರಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. (ಸತತವಾಗಿ ಹಿಂದೂ ಧರ್ಮದ ಮೇಲೆ ಆಘಾತ ಮಾಡುವ ಕಾಂಗ್ರೆಸ್ಸಿನವರ ಮೇಲೆ ದೇವರ ಕೃಪೆ ಹೇಗೆ ಆಗುವುದು ? – ಸಂಪಾದಕರು)
ಶ್ರೀನಿವಾಸಮೂರ್ತಿ ಇವರಿಗೆ ಟಿಕೆಟ್ ನೀಡಲು ತಡವಾಗುತ್ತಿರುವುದರಿಂದ ಅವರ ಬೆಂಬಲಿಗರು ಅಸಮಾಧಾನಗೊಂಡಿದ್ದಾರೆ.
ಈ ಸಮಯದಲ್ಲಿ ಕಾಂಗ್ರೆಸ್ಸಿನ ಬೆಂಬಲಿಗರು, ”ಕಾಂಗ್ರೆಸ್ ಹಿರಿಯರ ಬಳಿ ಹೋಗಿ ಮೂರ್ತಿಯವರೆಗೆ ಟಿಕೆಟ್ ನೀಡುವುದಕ್ಕಾಗಿ ವಿನಂತಿಸಲು ಸಾಧ್ಯವಿಲ್ಲದೆ ಇರುವುದರಿಂದ ನಾವು ದೇವರಿಗೆ ಶರಣಾಗಿದ್ದೇವೆ. ನಾವು ಮಾಡುತ್ತಿರುವ ಪ್ರಾರ್ಥನೆಯಿಂದ ಅಖಂಡ ಶ್ರೀನಿವಾಸ ಮೂರ್ತಿ ಇವರಿಗೆ ಪಕ್ಷದ ಹಿರಿಯರು ಟಿಕೆಟ್ ನೀಡಲಿ. ಕಾಂಗ್ರೆಸ್ ಮೂರ್ತಿ ಇವರಿಗೆ ಟಿಕೆಟ್ ನೀಡಿದರೆ ಕಳೆದ ಬಾರಿಗಿಂತಲು ಹೆಚ್ಚಿನ ಮತಗಳಿಂದ ಆರಿಸಿ ಕಳಿಸುವೆವು” ಎಂದು ಹೇಳಿದ್ದಾರೆ.
ಸಂಪಾದಕೀಯ ನಿಲುವುಕಾಂಗ್ರೆಸ್ಸಿನಲ್ಲಿ ವ್ಯಕ್ತಿನಿಷ್ಠತೆ ಹೆಡೆ ಎತ್ತುತ್ತಿರುವುದರ ಉದಾಹರಣೆಯಾಗಿದೆ. ಸಂತ್ರಸ್ತ ಹಿಂದೂಗಳ ಹಿತಕ್ಕಾಗಿ ಅಥವಾ ಅವರಿಗೆ ನ್ಯಾಯ ದೊರಕಿಸಿಕೊಡುವುದಕ್ಕಾಗಿ ಕಾಂಗ್ರೆಸ್ಸಿನವರು ಎಂದಾದರು ಪ್ರಾರ್ಥನೆ ಮಾಡಿದ್ದಾರೆ ? |
ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲು!
ಮಾವ ಅತ್ಯಾಚಾರ ಮಾಡಿದ್ದಾನೆಂದು ಹೇಳಿದ ಕೂಡಲೇ ಪತ್ನಿಗೆ ತಲಾಖ್ ನೀಡಿದ ಪತಿ ರೆಹಾನ್ !
ರಾಜ್ಯದಲ್ಲಿ ಕಾಂಗ್ರೆಸ್ನಿಂದ ಭಾಜಪದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿರುದ್ಧ ಪೊಲೀಸರಲ್ಲಿ ದೂರು
ನ್ಯಾಯಾಧೀಶರ ಮಾನಹಾನಿ ಮಾಡಲು ಸಾಮಾಜಿಕ ಮಾಧ್ಯಮಗಳನ್ನು ಬಳಸುವಂತಿಲ್ಲ! – ದೆಹಲಿ ಹೈಕೋರ್ಟ್
ಮತಾಂತರವನ್ನು ತಡೆಯಲು ಉತ್ತರ ಪ್ರದೇಶದ ವಿಶ್ವವಿದ್ಯಾಲಯಗಳಲ್ಲಿ ‘ಕಟ್ಟರವಾದ ವಿರೋಧಿ ಘಟಕ’ ಸ್ಥಾಪನೆ!
ಶೂಟರ್ ಜಸ್ಪಾಲ್ ರಾಣಾ ಅವರ 49ನೇ ವಯಸ್ಸಿನಲ್ಲಿ ನಿಧನ