
ಇಸ್ಲಾಮಾಬಾದ (ಪಾಕಿಸ್ತಾನ) – ಪಾಕಿಸ್ತಾನದಲ್ಲಿ ಪ್ರಸಿದ್ಧ ವಾರ್ತಾ ವಾಹಿನಿ ‘ಬೋಲ್ ನ್ಯೂಸ್’ ನ ಅಧಿಕಾರಿ ಆಕಾಶ ರಾಮ ಇವರನ್ನು ಏಪ್ರಿಲ್ ೧೧ ರಂದು ಮನೆಯ ಎದುರಿನಿಂದ ಅಪಹರಿಸಲಾಗಿದೆ. ಒಂದು ಕಾರಿನಲ್ಲಿ ಅವರನ್ನು ಮತ್ತು ಅವರ ಸುರಕ್ಷಾ ರಕ್ಷಕರನ್ನು ಅಪಹರಿಸಲಾಗಿದೆ. ಅಪಹರಣಕಾರರು ಇಲ್ಲಿಯ ಸಿಸಿಟಿವಿ ಕ್ಯಾಮೆರಾ ಒಡೆದು ಹಾಕಿದ್ದಾರೆ . ಆಕಾಶ ರಾಮ ಇವರ ತಾಯಿಯ ಪ್ರಕಾರ, ‘ನನ್ನ ಮಗ ಹಿಂದೂ ಆಗಿದ್ದಾನೆ; ಆದರೆ ಅವರು ಪಾಕಿಸ್ತಾನಿ ಕೂಡ ಆಗಿದ್ದಾನೆ, ಹಾಗಾದರೆ ಅವರ ಅಪಹರಣ ಏಕೆ ಮಾಡಲಾಗಿದೆ ? ನಾನು ಅವನನ್ನು ನೋಡಲು ಬಯಸುತ್ತೇನೆ.’ ಎಂದು ಹೇಳಿದರು.
ಸಂಪಾದಕೀಯ ನಿಲುವುಪಾಕಿಸ್ತಾನದಲ್ಲಿ ಹಿಂದೂ ಅಸುರಕ್ಷಿತವಾಗಿದ್ದಾರೆ, ಇದು ಜಗ್ಗಾಜಾಹಿರವಾಗಿರುವಾಗ ಅವರ ರಕ್ಷಣೆಗಾಗಿ ಪಾಕಿಸ್ತಾನ ಸರಕಾರ, ಆಡಳಿತ, ಪೊಲೀಸರು ಏನು ಮಾಡಲಾರರು, ಇದು ಸತ್ಯವಾಗಿದೆ; ಆದರೆ ಅಂತರಾಷ್ಟ್ರೀಯ ದೇಶಗಳು, ಸಂಘಟನೆಗಳು ಮತ್ತು ಭಾರತ ಕೂಡ ನಿಷ್ಕ್ರಿಯವಾಗಿದೆ, ಇದು ನಾಚಿಕೆಗೇಡು ! |
ಪಾಕಿಸ್ತಾನವು 1971 ರಲ್ಲಿ ಭಾರತದಿಂದ ಅನುಭವಿಸಿದ ಸೋಲನ್ನು ನೆನಪಿಸಿಕೊಳ್ಳಲಿ !
ಕೆನಡಾದಲ್ಲಿ ವಿದೇಶಿ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಶೇ. ೬೦ ರಷ್ಟು ಕುಸಿತ!
‘ಭಾರತವು ಔಷಧಗಳ ಪೆಟ್ಟಿಗೆಯಲ್ಲಿ ಅಫ್ಘಾನಿಸ್ತಾನಕ್ಕೆ ಡ್ರೋನ್ಗಳನ್ನು ಕಳುಹಿಸಿದೆ!’(ಯಂತೆ)
ವೆನೆಜುವೆಲಾದಲ್ಲಿ ಸಂಭವಿಸಿದ ಭೂಕಂಪದಲ್ಲಿ ಇಲ್ಲಿಯವರೆಗೆ 235 ಮಂದಿ ಸಾವು!
ಯುಕ್ರೇನ್ ನಿಂದ ರಷ್ಯಾದ 12 ಪ್ರಾಂತ್ಯಗಳ ಮೇಲೆ ನೂರಾರು ಡ್ರೋನ್ ದಾಳಿ ! : Ukraine-Russia War
1985 ರಲ್ಲಿ ಏರ್ ಇಂಡಿಯಾದ ‘ಕನಿಷ್ಕ’ ವಿಮಾನದಲ್ಲಿ ಖಲಿಸ್ತಾನಿ ಭಯೋತ್ಪಾದಕರು ಸ್ಫೋಟ ನಡೆಸಿದ್ದರು! ಭಾರತೀಯ ಮೂಲದ 329 ಪ್ರಯಾಣಿಕರು ಸಾವನ್ನಪ್ಪಿದ್ದರು ! : Kanishka Blast