
ಇಸ್ಲಾಮಾಬಾದ (ಪಾಕಿಸ್ತಾನ) – ಪಾಕಿಸ್ತಾನದಲ್ಲಿ ಪ್ರಸಿದ್ಧ ವಾರ್ತಾ ವಾಹಿನಿ ‘ಬೋಲ್ ನ್ಯೂಸ್’ ನ ಅಧಿಕಾರಿ ಆಕಾಶ ರಾಮ ಇವರನ್ನು ಏಪ್ರಿಲ್ ೧೧ ರಂದು ಮನೆಯ ಎದುರಿನಿಂದ ಅಪಹರಿಸಲಾಗಿದೆ. ಒಂದು ಕಾರಿನಲ್ಲಿ ಅವರನ್ನು ಮತ್ತು ಅವರ ಸುರಕ್ಷಾ ರಕ್ಷಕರನ್ನು ಅಪಹರಿಸಲಾಗಿದೆ. ಅಪಹರಣಕಾರರು ಇಲ್ಲಿಯ ಸಿಸಿಟಿವಿ ಕ್ಯಾಮೆರಾ ಒಡೆದು ಹಾಕಿದ್ದಾರೆ . ಆಕಾಶ ರಾಮ ಇವರ ತಾಯಿಯ ಪ್ರಕಾರ, ‘ನನ್ನ ಮಗ ಹಿಂದೂ ಆಗಿದ್ದಾನೆ; ಆದರೆ ಅವರು ಪಾಕಿಸ್ತಾನಿ ಕೂಡ ಆಗಿದ್ದಾನೆ, ಹಾಗಾದರೆ ಅವರ ಅಪಹರಣ ಏಕೆ ಮಾಡಲಾಗಿದೆ ? ನಾನು ಅವನನ್ನು ನೋಡಲು ಬಯಸುತ್ತೇನೆ.’ ಎಂದು ಹೇಳಿದರು.
ಸಂಪಾದಕೀಯ ನಿಲುವುಪಾಕಿಸ್ತಾನದಲ್ಲಿ ಹಿಂದೂ ಅಸುರಕ್ಷಿತವಾಗಿದ್ದಾರೆ, ಇದು ಜಗ್ಗಾಜಾಹಿರವಾಗಿರುವಾಗ ಅವರ ರಕ್ಷಣೆಗಾಗಿ ಪಾಕಿಸ್ತಾನ ಸರಕಾರ, ಆಡಳಿತ, ಪೊಲೀಸರು ಏನು ಮಾಡಲಾರರು, ಇದು ಸತ್ಯವಾಗಿದೆ; ಆದರೆ ಅಂತರಾಷ್ಟ್ರೀಯ ದೇಶಗಳು, ಸಂಘಟನೆಗಳು ಮತ್ತು ಭಾರತ ಕೂಡ ನಿಷ್ಕ್ರಿಯವಾಗಿದೆ, ಇದು ನಾಚಿಕೆಗೇಡು ! |
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ
ಭಾರತದ ಮೇಲೆ ಒತ್ತಡ ಹೇರುವುದು ಜಾಗತಿಕ ಸ್ಥಿರತೆಗೆ ಅತ್ಯಂತ ಅಪಾಯಕಾರಿ!
ನಮ್ಮ ಸೈನಿಕರ ಮೈ ಮುಟ್ಟಿದರೂ ಯುದ್ಧ ಭುಗಿಲೇಳುವುದು!
‘ಒಂದು ಬಲಿಷ್ಠ ಪಾಕಿಸ್ತಾನ ಅಮೆರಿಕದ ಹಿತಾಸಕ್ತಿಗೆ ಅತ್ಯಂತ ಅಗತ್ಯ!'(ವಂತೆ) – ಅಮೆರಿಕ
ಪ್ರಧಾನಿ ಮೋದಿ ನನಗೆ ತುಂಬಾ ಇಷ್ಟ, ಅವರು ನನ್ನ ಒಳ್ಳೆಯ ಸ್ನೇಹಿತ ! : Donald Trump
ಭಾರತವು ಬಲವಂತವಾಗಿ ನುಸುಳುಕೋರರನ್ನು ಬಾಂಗ್ಲಾದೇಶಕ್ಕೆ ತಳ್ಳುತ್ತಿದೆ ! – ಬಾಂಗ್ಲಾದೇಶದ ಆರೋಪ : Bangladesh Allegation