ಶ್ರೀಕೃಷ್ಣ ಜನ್ಮಭೂಮಿಯ ಮುಕ್ತಿಗಾಗಿ ಪಂಡಿತ ಧೀರೇಂದ್ರ ಕೃಷ್ಣ ಶಾಸ್ತ್ರಿ ಇವರ ಜೊತೆಗೆ ರಾಷ್ಟ್ರವ್ಯಾಪಿ ಆಂದೋಲನ ನಡೆಸುವೆವು !

ಆಗ್ರಾ (ಉತ್ತರಪ್ರದೇಶ) – ಶೀಘ್ರದಲ್ಲೇ ಮಥೂರಾದಲ್ಲಿನ ಶ್ರೀಕೃಷ್ಣ ಜನ್ಮ ಭೂಮಿಯ ಮುಕ್ತಿಗಾಗಿ ಬಾಗೇಶ್ವರ ಧಾಮದ ಪಂಡಿತ ಧೀರೇಂದ್ರ ಕೃಷ್ಣ ಶಾಸ್ತ್ರಿ ಇವರ ಜೊತೆ ಗೂಡಿ ರಾಷ್ಟ್ರ ವ್ಯಾಪಿ ಆಂದೋಲನ ನಡೆಸಲಾಗುವುದು. ಆಂದೋಲನದ ರೂಪರೇಷೆ ಸಿದ್ಧಪಡಿಸಲಾಗಿದೆ, ಎಂದು ಕಥಾ ವಾಚಕ ದೇವಕಿ ನಂದನ ಠಾಕೂರ್ ಇವರು ಇಲ್ಲಿಯ ಪತ್ರಕರ್ತರ ಜೊತೆ ಮಾತನಾಡುವಾಗ ಮಾಹಿತಿ ನೀಡಿದರು. ಅವರು, ಆಗ್ರಾದ ಜಾಮಾ ಮಸೀದಿಯ ಮೆಟ್ಟಿಲುಗಳ ಕೆಳಗೆ ಮಥೂರೆಯಲ್ಲಿನ ಶ್ರೀಕೃಷ್ಣ ದೇವಸ್ಥಾನದಲ್ಲಿನ ಮೂರ್ತಿ ಹೂಗಿಯಲಾಗಿದೆ. ಆ ಮೂರ್ತಿಗಳನ್ನು ಹೊರತೆಗೆಯಬೇಕು ಎಂದು ಹೇಳಿದರು.
‘जामा मस्जिद की सीढियाँ खोद कर निकाली जाए प्रतिमाएँ’: देवकीनंदन ठाकुर ने श्रीकृष्ण जन्मभूमि मुक्ति के लिए बड़े आंदोलन का किया ऐलान, बागेश्वर धाम का मिलेगा साथ#DevkinandanThakur #BageshwarDhamSarkar #SriKrishnaJanmabhumihttps://t.co/hl5YDETT6l
— ऑपइंडिया (@OpIndia_in) April 15, 2023
ಆಂದೋಲನದ ಬಗ್ಗೆ ಠಾಕೂರ್ ಇವರು, ಈ ಆಂದೋಲನದಲ್ಲಿ ಯುವಕರ ಪಾತ್ರ ಹೆಚ್ಚು ಮಹತ್ವದ್ದಾಗಿರುತ್ತದೆ. ಈ ಆಂದೋಲನಕ್ಕೆ ವ್ರಜಭೂಮಿಯಿಂದ ಆರಂಭ ಮಾಡಲಾಗುವುದು ಮತ್ತು ನಂತರ ಆಗ್ರಾ, ಕಾನಪುರ, ಪ್ರಯಾಗರಾಜ ಸಹಿತ ಸಂಪೂರ್ಣ ದೇಶದಲ್ಲಿ ಈ ಆಂದೋಲನ ನಡೆಸಲಾಗುವುದು ಎಂದು ಹೇಳಿದರು.
‘ಸಂಘದವರು ಹಿಂದೂಗಳಲ್ಲ, ಕೇವಲ ಹಿಂದುತ್ವವಾದಿಗಳಂತೆ!’ – ಕಾಂಗ್ರೆಸ್ ಸಚಿವ ಯತೀಂದ್ರ ಸಿದ್ದರಾಮಯ್ಯ
ಸಂಘವು ವ್ಯಕ್ತಿಗೆ ದೇಶಭಕ್ತಿಯನ್ನು ಕಲಿಸುವ ಸಂಸ್ಥೆ: ನೋಂದಣಿಯ ಅಗತ್ಯವಿಲ್ಲ! – ಸಿ.ಟಿ. ರವಿ
ಅಶ್ಲೀಲತೆ ಹರಡುವ ‘ಸ್ಟ್ಯಾಂಡ್-ಅಪ್ ಕಾಮಿಡಿ’ ಕಾರ್ಯಕ್ರಮಗಳಿಗೆ ಸೆನ್ಸಾರ್ ಮಂಡಳಿಯ ಪೂರ್ವಾನ್ಮತಿ ಕಡ್ಡಾಯಗೊಳಿಸಿ!
‘ಭಾರತವು ಹಿಂದೂ ಬಹುಸಂಖ್ಯಾತವಾಗಿರುವುದರಿಂದ ಜಾತ್ಯತೀತವಾಗಿದೆ, ಯಾವುದಾದರೂ ಇಸ್ಲಾಮಿಕ್ ದೇಶ ಜಾತ್ಯತೀತವಾಗಿದ್ದರೆ ತಿಳಿಸಿ !’ – ರಾಜಾ ಭಯ್ಯಾ, ಶಾಸಕರು, ಉತ್ತರ ಪ್ರದೇಶ
Muslims Oppose Yoga Day : ‘ರಸ್ತೆಯಲ್ಲಿ ನಮಾಜ್ ಮಾಡಲು ಅವಕಾಶವಿಲ್ಲ ಎಂದಾದರೆ, ಯೋಗ ದಿನ ಏತಕ್ಕೆ ?’
ಚಿಕ್ಕ ಮಕ್ಕಳಿಗೆ ಗೋಮಾಂಸ ತಿನ್ನಲು ಸಲಹೆ ನೀಡುವವರ ವಿರುದ್ಧ ಮೊಕದ್ದಮೆ ದಾಖಲಿಸಿ ! – ವಿಶ್ವ ಹಿಂದೂ ಪರಿಷತ್