೪ ಸೈನಿಕರು ಹತ್ಯೆಗೀಡಾಗಿದ್ದರು !

ಭಟಿಂಡಾ (ಪಂಜಾಬ್) – ಇಲ್ಲಿನ ಸೇನಾ ನೆಲೆಯಲ್ಲಿ ಏಪ್ರಿಲ್ ೧೨ ರಂದು ನಡೆದ ಗುಂಡಿನ ದಾಳಿಯಲ್ಲಿ ೪ ಯೋಧರು ಸಾವನ್ನಪ್ಪಿದ್ದರು. ಈ ಪ್ರಕರಣದಲ್ಲಿ ಮೋಹನ್ ದೇಸಾಯಿ ಎಂಬ ಯೋಧನನ್ನು ಪೊಲೀಸರು ಬಂಧಿಸಿದ್ದಾರೆ. ಮೋಹನ ದೇಸಾಯಿಯೇ ತನ್ನ ಸಹ ಸೈನಿಕರನ್ನು ಗುಂಡಿಕ್ಕಿ ಕೊಂದಿದ್ದ; ಆದರೆ ಆತ ಘಟನೆಯ ಬಗ್ಗೆ ಪೊಲೀಸರನ್ನು ದಾರಿ ತಪ್ಪಿಸಿದ್ದ ಮತ್ತು ಆತನೇ ಮುಖ್ಯ ಸಾಕ್ಷಿಯಾಗಿದ್ದ. ಪೊಲೀಸ್ ತನಿಖೆಯಿಂದ ಈತನೇ ಸೈನಿಕರನ್ನು ಕೊಂದದ್ದು ಬೆಳಕಿಗರ ಬಂದಿದೆ. ಕೊಲೆಗೆ ವೈಯಕ್ತಿಕ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.
ಭಟಿಂಡಾ ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಈ ನಾಲ್ವರು ಸೈನಿಕರು ಅವನನ್ನು ಅವಮಾನ ಮತ್ತು ದೈಹಿಕವಾಗಿ ಕಿರುಕುಳ ನೀಡುತ್ತಿದ್ದರು ಅದಕ್ಕೆ ಆತ ಸಿಟ್ಟಿಗೆದ್ದು ವೈಯಕ್ತಿಕ ದ್ವೇಷದಿಂದ ಈ ಕೊಲೆ ಮಾಡಿದೆಂದು ದೇಸಾಯಿ ವಿಚಾರಣೆಯ ಸಮಯದಲ್ಲಿ ಹೇಳಿದ್ದಾರೆ.
Punjab Police arrested one Army jawan, identified as Mohan Desai, in connection with the Bathinda military station firing incident in which 4 jawans were killed.https://t.co/qrd8hq1csD
— IndiaToday (@IndiaToday) April 17, 2023
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!