ಬಂಗಾಲದಲ್ಲಿನ ೫೦೦ ಕೋಟಿ ರೂಪಾಯಿಗಳ ಶಿಕ್ಷಕರ ನೇಮಕಾತಿ ಹಗರಣ

ಕೋಲಕಾತಾ (ಬಂಗಾಲ) – ಬಂಗಾಲದಲ್ಲಿನ ೫೦೦ ಕೋಟಿ ರೂಪಾಯಿ ಶಿಕ್ಷಕ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳವು ತೃಣಮೂಲ ಕಾಂಗ್ರೆಸ್ಸಿನ ಶಾಸಕ ಜೀವನ ಕೃಷ್ಣ ಸಾಹಾ ಇವರನ್ನು ಬಂಧಿಸಿದ್ದಾರೆ. ಈ ಹಿಂದೆ ಈ ಹಗರಣದ ಪ್ರಕರಣದಲ್ಲಿ ತೃಣಮೂಲದ ಶಾಸಕ ಹಾಗೂ ಮಾಜಿ ಶಿಕ್ಷಣ ಸಚಿವ ಪಾರ್ಥ ಚಟರ್ಜಿ ಮತ್ತು ಶಾಸಕ ಮಾಣಿಕ ಭಟ್ಟಾಚಾರ್ಯ ಇವರನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಭಾಜಪದ ಶಾಸಕ ಮತ್ತು ವಿರೋಧಿ ಪಕ್ಷದ ನಾಯಕ ಶುಭೆಂದು ಅಧಿಕಾರಿ ಇವರು, ಅಧಿಕಾರದಲ್ಲಿರುವ ತೃಣಮೂಲ ಕಾಂಗ್ರೆಸ್ ‘ಸುಲಿಗೆ ಆಯೋಗ’ ಆರಂಭಿಸಿದೆ. ಇದರಲ್ಲಿ ಅವರ ಜನಪ್ರತಿನಿಧಿಗಳು ದಲ್ಲಾಳಿಯ ಕೆಲಸ ಮಾಡುತ್ತಿದ್ದರು, ಎಂದು ಹೇಳಿದರು.
पश्चिम बंगाल के शिक्षक भर्ती घोटाला मामले में सीबीआई ने लंबी पूछताछ के बाद टीएमसी विधायक जीवन कृष्ण साहा को हिरासत में ले लिया है.#SSCScamhttps://t.co/ArF4z4ub7d
— AajTak (@aajtak) April 17, 2023
ಸಂಪಾದಕೀಯ ನಿಲುವು
|
Aamir Khan Gets Death Threat : ನಟ ಆಮೀರ್ ಖಾನ್ ಅವರಿಗೆ ‘ಲವ್ ಜಿಹಾದ್’ ಹೆಸರಿನಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನಿಂದ ಕೊಲೆ ಬೆದರಿಕೆ
ಪಂಢರಪುರ: ಶ್ರೀ ವಿಠ್ಠಲ-ರುಕ್ಮಿಣಿ ಮೂರ್ತಿಯ ಮೇಲೆ ರಾಸಾಯನಿಕ ಲೇಪನದ ತಡೆಯಾಜ್ಞೆ ತೆರವು!
ಹಿಂದೂ ಯುವತಿಯನ್ನು ಪ್ರೇಮ ಜಾಲದಲ್ಲಿ ಸೆಳೆಯಲು ಯತ್ನ, ಮಾನಸಿಕ ಕಿರುಕುಳ ನೀಡಿದ ಸುಫಿಯಾನ್ ಖಾನ್!
Vande Mataram : ‘ವಂದೇ ಮಾತರಂ’ಗೆ ಅವಮಾನ ಮಾಡಿದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ !
Hospital Gives Wrong Blood : ರಾಜಸ್ಥಾನ: ಹೆರಿಗೆಯಾದ ಮಹಿಳೆಗೆ ‘ಒ-ಪಾಸಿಟಿವ್’ ಬದಲು ‘ಬಿ-ಪಾಸಿಟಿವ್’ ರಕ್ತ ನೀಡಿದ ಆಸ್ಪತ್ರೆ ಸಿಬ್ಬಂದಿ; ಮಹಿಳೆ ಸ್ಥಿತಿ ಗಂಭೀರ!
ಪ್ಲಾಸ್ಟಿಕ್ ನೋಟುಗಳನ್ನು ಚಲಾವಣೆಗೆ ತರುವ ವಿಚಾರದಲ್ಲಿದೆ ರಿಸರ್ವ್ ಬ್ಯಾಂಕ್