
ಭವನೇಶ್ವರ (ಓರಿಸ್ಸಾ) – ಓರಿಸ್ಸಾದ ಸಂಬಲಪುರನಲ್ಲಿ ಎಪ್ರಿಲ್ 14 ರಂದು ಹನುಮಾನ ಜಯಂತಿಯ ನಿಮಿತ್ತ ನಡೆಸಲಾಗಿದ್ದ ಮೆರವಣಿಗೆಯ ಮೇಲೆ ಮತಾಂಧ ಮುಸಲ್ಮಾನರು ಆಕ್ರಮಣ ನಡೆಸಿದ್ದರು. ಪೊಲೀಸರು ಈ ಆಕ್ರಮಣ ಪೂರ್ವಯೋಜಿತವಾಗಿದೆಯೆಂದು ಹೇಳಿದ್ದಾರೆ. ಈ ದಾಳಿ ಧಾರ್ಮಿಕವಾಗಿರಲಿಲ್ಲ ಎಂದು ಕೂಡ ಪೊಲೀಸರು ಹೇಳಿದ್ದಾರೆ. ಈ ದಾಳಿಯಲ್ಲಿ ಚಂದ್ರ ಮಿರ್ಝಾ ಹೆಸರಿನ ವ್ಯಕ್ತಿ ಸಾವನ್ನಪ್ಪಿದ್ದನು.
ಪೊಲೀಸರ ಪ್ರಕಾರ, ಕೆಲವು ಜನರು ತಮ್ಮ ಮನೆಯಲ್ಲಿ ಲಾಠಿ ಮತ್ತು ಕಲ್ಲುಗಳನ್ನು ಮೊದಲೇ ಸಂಗ್ರಹಿಸಿಟ್ಟುಕೊಂಡಿದ್ದರು. ಕೆಲವರು ಮನೆಯ ಮೇಲೆ ಕಲ್ಲುಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದರು. ಮನೆಗಳ ಶೋಧನೆ ನಡೆಸಿದಾಗ ಈ ಎಲ್ಲ ಸಾಮಗ್ರಿಗಳನ್ನು ಜಪ್ತಿ ಮಾಡಲಾಯಿತು. ಪೊಲೀಸರು 100 ಗಲಭೆಕೋರರ ಗುರುತು ಹಿಡಿದಿದ್ದು, ಇಲ್ಲಿಯವರೆಗೆ 26 ಜನರನ್ನು ಬಂಧಿಸಲಾಗಿದೆ.
ಸಂಪಾದಕೀಯ ನಿಲುವುಈ ರೀತಿಯ ಸಂಚನ್ನು ಯಾರು ರೂಪಿಸಿದ್ದಾರೆ ಎನ್ನುವುದು ಗುಪ್ತಚಾರರಿಗೆ ಹೇಗೆ ತಿಳಿಯುವುದಿಲ್ಲ ? |
ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಮಳೆ: 5 ಜನರ ಸಾವು
ಬಾಂಗ್ಲಾದೇಶ ಸರಕಾರವು ದೇಶವನ್ನು ‘ಹಿಂದೂ ಮುಕ್ತ’ ರಾಷ್ಟ್ರವನ್ನಾಗಿ ಮಾಡಲು ಬಯಸುವವರಿಗೆ ಸಹಾಯ ಮಾಡುತ್ತಿದೆಯೇ? – ಸಂಪಾದಕ ಸಲಾಹ್ ಉದ್ದೀನ್ ಚೌಧರಿ
ನಮಗೆ ಸ್ವತಂತ್ರ ವಿದೇಶಾಂಗ ನೀತಿಯಿಲ್ಲ; ಆದರೆ ಸಂವಾದದ ಬಾಗಿಲುಗಳನ್ನು ತೆರೆದಿಡಬೇಕು!
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!
ಆಷಾಢಿ ವಾರಿಯ (ಯಾತ್ರೆಯ) ಮುನ್ನವೇ ಇಂದ್ರಾಯಣಿ ನದಿ ತೀರದಲ್ಲಿ ಸತ್ತ ಮೀನುಗಳ ರಾಶಿ
ಉತ್ತರ ಪ್ರದೇಶದ ಫಿರೋಜಾಬಾದ್ನಲ್ಲಿ ಉತ್ಖನನದ ವೇಳೆ ೨ ಸಾವಿರ ವರ್ಷಗಳಷ್ಟು ಹಳೆಯದಾದ ನಾಣ್ಯಗಳು ದೇವಸ್ಥಾನದಿಂದ ನಾಪತ್ತೆ!