
ಭವನೇಶ್ವರ (ಓರಿಸ್ಸಾ) – ಓರಿಸ್ಸಾದ ಸಂಬಲಪುರನಲ್ಲಿ ಎಪ್ರಿಲ್ 14 ರಂದು ಹನುಮಾನ ಜಯಂತಿಯ ನಿಮಿತ್ತ ನಡೆಸಲಾಗಿದ್ದ ಮೆರವಣಿಗೆಯ ಮೇಲೆ ಮತಾಂಧ ಮುಸಲ್ಮಾನರು ಆಕ್ರಮಣ ನಡೆಸಿದ್ದರು. ಪೊಲೀಸರು ಈ ಆಕ್ರಮಣ ಪೂರ್ವಯೋಜಿತವಾಗಿದೆಯೆಂದು ಹೇಳಿದ್ದಾರೆ. ಈ ದಾಳಿ ಧಾರ್ಮಿಕವಾಗಿರಲಿಲ್ಲ ಎಂದು ಕೂಡ ಪೊಲೀಸರು ಹೇಳಿದ್ದಾರೆ. ಈ ದಾಳಿಯಲ್ಲಿ ಚಂದ್ರ ಮಿರ್ಝಾ ಹೆಸರಿನ ವ್ಯಕ್ತಿ ಸಾವನ್ನಪ್ಪಿದ್ದನು.
ಪೊಲೀಸರ ಪ್ರಕಾರ, ಕೆಲವು ಜನರು ತಮ್ಮ ಮನೆಯಲ್ಲಿ ಲಾಠಿ ಮತ್ತು ಕಲ್ಲುಗಳನ್ನು ಮೊದಲೇ ಸಂಗ್ರಹಿಸಿಟ್ಟುಕೊಂಡಿದ್ದರು. ಕೆಲವರು ಮನೆಯ ಮೇಲೆ ಕಲ್ಲುಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದರು. ಮನೆಗಳ ಶೋಧನೆ ನಡೆಸಿದಾಗ ಈ ಎಲ್ಲ ಸಾಮಗ್ರಿಗಳನ್ನು ಜಪ್ತಿ ಮಾಡಲಾಯಿತು. ಪೊಲೀಸರು 100 ಗಲಭೆಕೋರರ ಗುರುತು ಹಿಡಿದಿದ್ದು, ಇಲ್ಲಿಯವರೆಗೆ 26 ಜನರನ್ನು ಬಂಧಿಸಲಾಗಿದೆ.
ಸಂಪಾದಕೀಯ ನಿಲುವುಈ ರೀತಿಯ ಸಂಚನ್ನು ಯಾರು ರೂಪಿಸಿದ್ದಾರೆ ಎನ್ನುವುದು ಗುಪ್ತಚಾರರಿಗೆ ಹೇಗೆ ತಿಳಿಯುವುದಿಲ್ಲ ? |
ಸೋನಮ್ ವಾಂಗ್ಚುಕ್ ಅವರು ಉಪವಾಸ ಮುಕ್ತಾಯ !
ಶಿಕ್ಷಣ ಸಚಿವರ ಸ್ಥಳಾಂತರ: ಹೊಸ ಕಾನೂನು ಸಹ ರೂಪಿಸಲಾಗುವುದು! – ಪ್ರಧಾನಿ ನರೇಂದ್ರ ಮೋದಿ
ಖೋಪೋಲಿಯ ಶ್ರೀ ಭಗವಾನ ವೀರೇಶ್ವರ ದೇವಸ್ಥಾನದಲ್ಲಿ ಕಳ್ಳತನ ಮಾಡಿದ ನಾಲ್ವರ ಬಂಧನ!
ಅಸ್ಸಾಂ: ನೆರೆಗೆ ೪೧ ಜನರ ಸಾವು !
‘ಉಪವಾಸ ಎಂದರೆ ಅರಾಜಕತೆ’, ಇದು ಡಾ. ಅಂಬೇಡ್ಕರ್ ಅವರ ಹೇಳಿಕೆ ! — ಸೋನಮ್ ವಾಂಗ್ಚುಕ್ ಅವರಿಗೆ ತಿರುಗೇಟು!
ಕಾಂಗ್ರೆಸ್ ನಾಯಕರಿಂದಲೇ ರಾಜ್ಯದ ದೇವಾಲಯಗಳ 18 ಲಕ್ಷ ರೂಪಾಯಿಗಳ ಲೂಟಿ ! – ಭಾಜಪ