
ಅಯೋಧ್ಯೆ (ಉತ್ತರಪ್ರದೇಶ) – ಇಲ್ಲಿಯ ಹನುಮಾನಗಡಿಯ ೯೫ ವರ್ಷದ ಮಹಂತ ಜುಗಲ ಬಿಹಾರಿ ದಾಸ ಇವರ ಕೋಟ್ಯಾಂತರ ರೂಪಾಯಿ ಭೂಮಿ ಭೂಮಾಫಿಯಾರಿಂದ ಕಬಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಮಹಾಂತರು ಮೃತಪಟ್ಟಿದ್ದಾರೆಂದು ಹೇಳಿ ಗೌರಿಶಂಕರ ಇವರು ಈ ಭೂಮಿಯನ್ನು ಕಬಳಿಸಿದ್ದಾರೆ.
೧. ಈ ಬಗ್ಗೆ ಮಾತನಾಡಿದ ಮಹಾಂತ ಜುಗಲ ಬಿಹಾರಿ ದಾಸ ಇವರು, ಆರೋಪಿಗಳು ನನ್ನನ್ನು ನನ್ನ ಭೂಮಿಯಿಂದ ಹೊರದಬ್ಬಿದ್ದಾರೆ. ಬಂದುಕಿನ ಭಯ ತೋರಿಸಿ ನನ್ನನ್ನು ಹೆದರಿಸುವ ಪ್ರಯತ್ನ ಮಾಡಿದ್ದಾರೆ. ನಾನು ಕಳೆದ ೧೦ ವರ್ಷಗಳಿಂದ ನಾನು ಜೀವಂತವಿದ್ದೇನೆಂದು ಸಾಬೀತುಪಡಿಸುತ್ತಾ ಭೂಮಿಯನ್ನು ಹಿಂಪಡೆಯಲು ನ್ಯಾಯಾಲಯಕ್ಕೆ ಅಲೆಯುತ್ತಿದ್ದೇನೆ .
೨. ಶ್ರೀರಾಮಮಂದಿರದಿಂದಾಗಿ ಅಯೋಧ್ಯೆಯಲ್ಲಿ ಭೂಮಿ ಬೆಲೆ ಗಗನಕ್ಕೇರಿದೆ. ಅಯೋಧ್ಯೆಯಲ್ಲಿನ ಭಾಜಪದ ಶಾಸಕರಾದ ಲಲ್ಲೂ ಸಿಂಹ ಇವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಇವರಿಗೆ ಅಧಿಕಾರಿ ಮತ್ತು ಭೂಮಾಫಿಯಾ ಇವರಲ್ಲಿನ ಸಂಬಂಧದ ಬಗ್ಗೆ ಪತ್ರ ಬರೆದು ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಆಗ್ರಹಿಸಿದ್ದರು.
अयोध्या में 95 वर्षीय महंत को मृत बताकर भूमाफिया ने हड़प ली करोड़ों की जमीन, 10 साल से लगा रहे कोर्ट के चक्कर#Ayodhya @ashishaajtak
— AajTak (@aajtak) April 19, 2023
ಸಂಪಾದಕೀಯ ನಿಲುವುಇಂತಹ ಭೂಮಾಫಿಯಾಗಳಿಗೆ ಗಲ್ಲು ಶಿಕ್ಷೆ ವಿಧಿಸುವುದು ಅವಶ್ಯಕ ! |
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ರಾಮಮಂದಿರ ದೇಣಿಗೆ ಕಳ್ಳತನ; ನೈತಿಕ ಅಧಃಪತನದ ಪರಾಕಾಷ್ಠೆ: ಹೈಕೋರ್ಟ್ : Allahabad HC on Ram Mandir
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.